28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಟಿ ಅಮಾವಾಸ್ಯೆ: ನರಹರಿ ದೇವಸ್ಥಾನಕ್ಕೆ ಮಾಜಿ ಸಚಿವರಾದ ರಮನಾಥ ರೈ ಭೇಟಿ ;

ಬಂಟ್ವಾಳ: ಆಟಿ ಅಮಾವಾಸ್ಯೆಯ ಅಂಗವಾಗಿ ಮಾಜಿ ಸಚಿವರಾದ ರಮನಾಥ ರೈ ಅವರು ನರಹರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ದರ್ಶನದ ಬಳಿಕ ಅವರು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪುರೋಹಿತರು, “ನೀವು ಸಚಿವರಾಗಿದ್ದ ಸಂದರ್ಭದಲ್ಲಿ ನಮ್ಮ ದೇವಸ್ಥಾನಕ್ಕೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದೀರಿ. ಇದೀಗ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿಯೂ ನಿಮ್ಮ ಸಹಕಾರ ಹಾಗೂ ಬೆಂಬಲ ನಮಗೆ ಅಗತ್ಯವಿದೆ,” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಟ್ರಸ್ಟಿ ಡಾ. ಪ್ರಶಾಂತ್ ಮಾರ್ಲ ಸೇರಿದಂತೆ ಇತರ ಟ್ರಸ್ಟಿಗಳು ಉಪಸ್ಥಿತರಿದ್ದರು.

Related posts

ಮೂಲ್ಕಿ ಬಳಿಯ ಕೆರೆಕಾಡು ಅಕ್ಷಯ ಮಹಿಳಾ ಮಂಡಳಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾಧವ ಶೆಟ್ಟಿಗಾರ್ ದಂಪತಿಯನ್ನು ಸನ್ಮಾನ : ತುಳುನಾಡಿನ ಆಹಾರ ಪದ್ಧತಿ ಶ್ರೇಷ್ಟ , ಅಮೂಲ್ಯ ಶೆಟ್ಟಿ ಕಟೀಲು;

Voiceoftulunadu

ಖ್ಯಾತ ಹಾಸ್ಯ ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ.ಶರಣ್ ಅವರನ್ನು ಗೌರವಿಸಿದ ಅಭಿವೃದ್ಧಿ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿ;

Voiceoftulunadu

ಕೇರಳದ ಕೊಟ್ಟಿಯೂರು ಶಿವಕ್ಷೇತ್ರದ ವೈಶಾಖ ಮಹೋತ್ಸವಕ್ಕೆ ಕ್ಷಣಗಣನೆ

voiceoftulunadu

Leave a Comment