July 6, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಆರೋಗ್ಯ ಕ್ಷೇತ್ರದ ಸಾರಥಿ ಸಚಿವ ಯು.ಟಿ ಖಾದರ್ ಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡ ಶ್ರೀಯುತ ಯು.ಟಿ ಖಾದರ್ ರವರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು.

ಅಕಾಡೆಮಿಯ ಅಧ್ಯಕ್ಷರಾದ ಶ್ರೀಯುತ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಿದರು.ಈ ಸಂಧರ್ಭದಲ್ಲಿ ಅಕಾಡೆಮಿಯ ಸದಸ್ಯರಾದ ನವೀನ್ ಲೋಬೊ , ಸಮರ್ಥ್ ಭಟ್ ಉಪಸ್ತಿತರಿದ್ದರು.

Related posts

ಕೇರಳ ಸಿಎಂ ಆಗಿ ವಿ.ಡಿ ಸತೀಶನ್‌, 20 ಸಂಪುಟ ಸಚಿವರಿಂದ ಇಂದು ಪ್ರಮಾಣ ಸ್ವೀಕಾರ|

voiceoftulunadu

ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ

Voiceoftulunadu

ಮುಂಡಾಜೆಗುತ್ತು ರೊ.ಜ್ಯೋತಿಂದ್ರ ಶೆಟ್ಟಿ ಯವರಿಗೆ “ಅನ್ಸಂಗ್ ಹೀರೋ” ಪ್ರಶಸ್ತಿ;

Voiceoftulunadu

Leave a Comment