28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದ ಪ್ರಧಾನ :ಅಧ್ಯಕ್ಷತೆ ವಹಿಸಿದ್ದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ವೈ. ಸುಧೀರ್ ಕುಮಾರ್;

ವರದಿ/ ಚಿತ್ರ :ಈ ಮೀಡಿಯಾ

ಪಡುಬಿದ್ರಿ : ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ಪದ ಪ್ರಧಾನ ಕಾರ್ಯಕ್ರಮವು ಶನಿವಾರ ಶಾಲಾ ಸಂಭಾಗಣದಲ್ಲಿ ಜರಗಿತು.

2026-27 ನೇ ಸಾಲಿನ ನೂತನ ಅಧ್ಯಕ್ಷ ಮಾನ್ವಿತ್ ಹಾಗೂ ಕಾರ್ಯದರ್ಶಿ ರಫಾ ಹಾಗೂ ಪದಾಧಿಕಾರಿಗಳಿಗೆ ಪಡುಬಿದ್ರಿ ರೋಟರಿ ಕ್ಲಬ್ಬಿನ ಪದ ಪ್ರಧಾನ ಅಧಿಕಾರಿಯಾಗಿ ಆಗಮಿಸಿದ ಪಿ ಎಚ್ಎಫ್ ಗಣೇಶ್ ಆಚಾರ್ಯ ಪ್ರತಿಜ್ಞಾವಿಧಿ ಬೋಧಿಸಿದರು.

ಈ ಸಂದರ್ಭ ಅವರು ಉಚ್ಚಿಲ ಇಂಟರಾಕ್ಟ್ ಕ್ಲಬ್ಬಿನ ಮಹತ್ವದ ಬಗ್ಗೆ 302, ಇಂದಿನ ವಿದ್ಯಾರ್ಥಿಗಳು ಪ್ರೀತಿ ಸೌಹಾರ್ದತೆ ಹಾಗೂ ಸೇವಾ ಮನೋಭಾವನೆ, ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಜೊತೆಗೆ ರಸ್ತೆ ಸುರಕ್ಷತೆ ಬಗ್ಗೆ ಮಕ್ಕಳಿಗೆ ತಿಳಿಸಿದರು.

ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷವೈ. ಸುಧೀರ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಇಂಟರಾಕ್ಟ್ ಶಿಕ್ಷಕಿ ಮಮತಾ ಹಾಗೂ ಪಡುಬಿದ್ರಿ ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಕಾರ್ತಿಕ್, ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.ಪ್ರೌಢಶಾಲಾ ಮುಖ್ಯ ಶಿಕ್ಷಕ ಬಾಬುರಾಯ ಆಚಾರ್ಯ ಸ್ವಾಗತಿಸಿದರು. ಸಫೀಕ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಜುಲೈ 15ರವರೆಗೆ ವಿಸ್ತರಿಸಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಿಬಹುದು;

Voiceoftulunadu

ಕರ್ನಾಟಕ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲುನೇಮಕ.ಉಡುಪಿಯ ಪ್ರಸಾದ್ ನೇತ್ರಾಲಯದ ಅಧ್ಯಕ್ಷ, ವೈದ್ಯಕೀಯ ನಿರ್ದೇಶಕ ;

Voiceoftulunadu

ರಕ್ಷಾಬಂಧನ: ಪ್ರೀತಿ, ತ್ಯಾಗ, ರಕ್ಷಣೆ ಮತ್ತು ನಂಬಿಕೆಯ ಪವಿತ್ರ ದಾರ ;

Voiceoftulunadu

Leave a Comment