July 6, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಅನಂತ್ ಅಂಬಾನಿ ಭೇಟಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದ ಅನಂತ್ ಅಂಬಾನಿ;

ವರದಿ /ಚಿತ್ರ: ಇ ಮೀಡಿಯಾ

ಉಡುಪಿ: ರಿಲಯನ್ಸ್ ಸಮೂಹ ಸಂಸ್ಥೆಗಳ ಹಾಗೂ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಂತ್ ಅಂಬಾನಿಯವರು ಭಾನುವಾರ ಸಂಜೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.ಕನಕನ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದ ಅನಂತ್ ಅಂಬಾನಿ, ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.ಶೀರೂರು ಮಠಾಧೀಶರು ಅನಂತ್ ಅಂಬಾನಿಯವರನ್ನು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಂಡಿತ್ ಚಂದ್ರಶೇಖರ ಶರ್ಮ, ಕರ್ನಾಟಕದ ರಿಲಯನ್ಸ್ ಜಿಯೋ ವ್ಯವಸ್ಥಾಪಕ ಧನಂಜಯ ಆರ್, ಶಿವನಂದನ ಯು ಎಸ್, ಮಾಧವ ಶಾನುಭಾಗ್, ಮುಂಬಯಿ ಉದ್ಯಮಿಗಳಾದ ಜಯಪ್ರಕಾಶ್ ಶೆಟ್ಟಿ, ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಕರಾವಳಿ ಹಾಗೂ ಮಲೆನಾಡಿನ ಟೂರಿಸಂ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ ನೇಮಕ:

voiceoftulunadu

ಕುಂತಳನಗರ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ :ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಅ. 9 ರಂದು ಎಂಆರ್ ಜಿ ಸಂಸ್ಥೆಯ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳ;

Voiceoftulunadu

ಹಿರಿಯ ಶಿಕ್ಷಣತಜ್ಞ, ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ :ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ

Voiceoftulunadu

Leave a Comment