27 C
ಮಂಗಳೂರು
July 6, 2026
Uncategorizedಆರೋಗ್ಯಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ: ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ ಉಪಸ್ಥಿತಿ;

ವರದಿ/ ಚಿತ್ರ:ಇ ಮೀಡಿಯಾ

ಎರ್ಮಾಳು : ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಸಾರ್ವತ್ರಿಕ ಕಾರ್ಯಕ್ರಮ ಭಾನುವಾರ ನೆರವೇರಿತು.ಮಕ್ಕಳ ಪೋಷಕರು ಮಕ್ಕಳೊಂದಿಗೆ ಕೇಂದ್ರಕ್ಕೆ ಆಗಮಿಸಿ ಮಕ್ಕಳಿಗೆ ಲಸಿಕೆ ಪಡೆದರು.ತಾಲೂಕು ಅಧಿಕಾರಿಗಳ ಕಛೇರಿ ಉಡುಪಿ ಇದರ ರಾಷ್ಟ್ರೀಯ ಬಾಲ ಸಂಸ್ಥೆಯ ಅಧಿಕಾರಿಗಳು ಈ ಸಂದರ್ಭಉಪಸ್ಥಿತರಿದ್ದರು.

ಈ ಸಂದರ್ಭ ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ, ಸಿಸ್ಟ‌ರ್ ಮಮತಾ ಶೆಟ್ಟಿ,ಅಂಗನವಾಡಿ ಕಾರ್ಯಕರ್ತೆಯರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಲಕ್ಷ್ಮೀ, ಆಶಾ ಕಾರ್ಯಕತೆಯರಾದ ಶ್ರೀಮತಿ ಗೀತಾ ಬಾಲಕೃಷ್ಣ, ಶ್ರೀಮತಿ ಶರ್ಮಿಲಾ ಮತ್ತಿತರರು ಉಪಸ್ಥಿತರಿದ್ದರು.

Related posts

ಉಡುಪಿ ಪೊಲೀಸರಿಂದ ರೌಡಿ ಶೀಟರ್ಗಳಾದ ಮನೋಜ್ ಕೋಡಿಕೆರೆ ಹಾಗೂ ಚೇತು ಪಡಿಲ್ ಸೆರೆ;

voiceoftulunadu

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ

voiceoftulunadu

ಇರಾನ್‌ ಜೊತೆ ಶಾಂತಿ ಒಪ್ಪಂದ ಪೂರ್ಣ.. ಹಾರ್ಮುಜ್‌ ಜಲಸಂಧಿ ಓಪನ್: ಟ್ರಂಪ್‌ ಘೋಷಣೆ

voiceoftulunadu

Leave a Comment