September 5, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು : ಸಾಯಿ ಕ್ಯಾಟರರ್ಸ್‌ ಮಾಲಕ ಸಂತೋಷ್ ಶೆಟ್ಟಿ ಗುರ್ಮೆ ನಿಧನ:32 ವರ್ಷದಿಂದ ಕಾಪು ಹೊಸ ಶ್ರೀ ಮಾರಿಗುಡಿಯಲ್ಲಿ ಸಿಬ್ಬಂದಿಯಾಗಿ, ಸೇವೆ ಸಲ್ಲಿಸಿದ್ದರು;

ವರದಿ/ಚಿತ್ರ: ಈ ಮೀಡಿಯಾ

ಕಾಪು : ಸುಮಾರು 32 ವರ್ಷದಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ಸಾಯಿ ಕೇಟರರ್ಸ್ ಮಾಲಕರಾಗಿ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದ ಸಂತೋಷ್ ಶೆಟ್ಟಿ ಗುರ್ಮೆ (59) ಇಂದು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ಮೃತರು ಒಬ್ಬ ಪುತ್ರ, ಪತ್ನಿ, ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ಬಂಧುಗಳನ್ನು ಅಗಲಿದ್ದಾರೆ.

Related posts

‘ನಾನು ಎಲ್ಲೂ ಓಡಿಹೋಗಿಲ್ಲ, ಸುಳ್ಳು ಸುದ್ದಿ ನಂಬಬೇಡಿ’:ಹೂಡಿಕೆದಾರರಿಗೆ ಲಂಚುಲಾಲ್ ಸ್ಪಷ್ಟನೆ;

Voiceoftulunadu

ಬಂಟ್ವಾಳ ತಾಲೂಕು ಸಿದ್ಧಕಟ್ಟೆಯ ಸೈಂಟ್ ಪ್ಯಾಟ್ರಿಕ್ ಶಾಲೆಯ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂದೀಪ್ ಶೆಟ್ಟಿ ಪೋಡುಂಬ ಆಯ್ಕೆ;

Voiceoftulunadu

ಮೇ 24 ರಂದು ಮುಲ್ಕಿಯಲ್ಲಿ ಕೋಸ್ಟಲ್ ಫಿಲಂ ಅವಾಡ್ಸ್೯ 2026

voiceoftulunadu

Leave a Comment