28.5 C
ಮಂಗಳೂರು
September 4, 2026
ಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಕೇರಳದ ಕೊಟ್ಟಿಯೂರು ಶಿವಕ್ಷೇತ್ರದ ವೈಶಾಖ ಮಹೋತ್ಸವಕ್ಕೆ ಕ್ಷಣಗಣನೆ

ಪ್ರತಿ ವರ್ಷದಂತೆ ಈ ವರ್ಷವೂ, ದಕ್ಷಿಣ ಕಾಶಿಯೆಂದೇ ಖ್ಯಾತಿ ಪಡೆದ ಕೇರಳದ ಕೊಟ್ಟಿಯೂರು ಶಿವ ಕ್ಷೇತ್ರದ ವೈಶಾಖ ಮಹೋತ್ಸವ ನಡೆಯಲು ಕ್ಷಣಗಣನೆ ಆರಂಭವಾಗಿದ್ದು, ಮೇ 30 ರಿಂದ ಭಕ್ತರಿಗೆ ದೇವರ ದರ್ಶನವನ್ನು ಆರಂಭಿಸಲಾಗಿದೆ.

ಕೊಟ್ಟಿಯೂರು ವೈಶಾಖ ಮಹೋತ್ಸವದ ಹಿನ್ನೆಯಲ್ಲಿ ಕ್ಷೇತ್ರದ ದೇವರ ದರ್ಶನ ಮೇ 30 ರ ಮಧ್ಯ ರಾತ್ರಿಯಿಂದ ಪ್ರಾರಂಭವಾಗುತ್ತದೆ. ಸ್ತ್ರೀಯರಿಗೆ ದೇವರ ದರ್ಶನ ಮಾಡಲು ಜೂನ್ 20 ರ ಮಧ್ಯಾಹ್ನದವರೆಗೆ ಮಾತ್ರ ಅವಕಾಶವಿದೆ.

ಜೂನ್ 24 ರಂದು ಈ ವರ್ಷದ ಕೊನೆಯ ಪೂಜೆಯು ನಡೆಯಲಿದೆ ಎಂಬುವುದಾಗಿ ತಿಳಿದು ಬಂದಿದೆ. ದೇವರ ದರ್ಶನಕ್ಕೆ ಪ್ರತಿ ದಿನ ಬೆಳಗ್ಗೆಯಿಂದ ರಾತ್ರಿ 10 ಗಂಟೆಯವರೆಗೆ ಅವಕಾಶವಿದೆ ಎಂದು ಹೇಳಲಾಗಿದೆ.

Related posts

ದೇಶದ ಪ್ರಮುಖ 3 ಆರ್ಥಿಕ ವ್ಯವಸ್ಥೆಗಳು – ಜನರ ಗೆಲುವು ಎಲ್ಲಿದೆ?ಸಹಕಾರ ಭಾರತಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಸಾಣೂರು ನರಸಿಂಹ ಕಾಮತ್ ರವರ ಲೇಖನ ;

Voiceoftulunadu

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಖತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ;

Voiceoftulunadu

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ

voiceoftulunadu

Leave a Comment