July 7, 2026
ಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಕೇರಳದ ಕೊಟ್ಟಿಯೂರು ಶಿವಕ್ಷೇತ್ರದ ವೈಶಾಖ ಮಹೋತ್ಸವಕ್ಕೆ ಕ್ಷಣಗಣನೆ

ಪ್ರತಿ ವರ್ಷದಂತೆ ಈ ವರ್ಷವೂ, ದಕ್ಷಿಣ ಕಾಶಿಯೆಂದೇ ಖ್ಯಾತಿ ಪಡೆದ ಕೇರಳದ ಕೊಟ್ಟಿಯೂರು ಶಿವ ಕ್ಷೇತ್ರದ ವೈಶಾಖ ಮಹೋತ್ಸವ ನಡೆಯಲು ಕ್ಷಣಗಣನೆ ಆರಂಭವಾಗಿದ್ದು, ಮೇ 30 ರಿಂದ ಭಕ್ತರಿಗೆ ದೇವರ ದರ್ಶನವನ್ನು ಆರಂಭಿಸಲಾಗಿದೆ.

ಕೊಟ್ಟಿಯೂರು ವೈಶಾಖ ಮಹೋತ್ಸವದ ಹಿನ್ನೆಯಲ್ಲಿ ಕ್ಷೇತ್ರದ ದೇವರ ದರ್ಶನ ಮೇ 30 ರ ಮಧ್ಯ ರಾತ್ರಿಯಿಂದ ಪ್ರಾರಂಭವಾಗುತ್ತದೆ. ಸ್ತ್ರೀಯರಿಗೆ ದೇವರ ದರ್ಶನ ಮಾಡಲು ಜೂನ್ 20 ರ ಮಧ್ಯಾಹ್ನದವರೆಗೆ ಮಾತ್ರ ಅವಕಾಶವಿದೆ.

ಜೂನ್ 24 ರಂದು ಈ ವರ್ಷದ ಕೊನೆಯ ಪೂಜೆಯು ನಡೆಯಲಿದೆ ಎಂಬುವುದಾಗಿ ತಿಳಿದು ಬಂದಿದೆ. ದೇವರ ದರ್ಶನಕ್ಕೆ ಪ್ರತಿ ದಿನ ಬೆಳಗ್ಗೆಯಿಂದ ರಾತ್ರಿ 10 ಗಂಟೆಯವರೆಗೆ ಅವಕಾಶವಿದೆ ಎಂದು ಹೇಳಲಾಗಿದೆ.

Related posts

ಪ್ರತೀ ಮತದಾರರ ಹಕ್ಕನ್ನು ಪ್ರತಿನಿಧಿಸೋಣ : ಇನಾಯತ್ ಅಲಿ;

Voiceoftulunadu

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ.ಪ್ರತಿಜ್ಞಾವಿಧಿ ಬೋಧಿಸಿದ ಶಿಕ್ಷಕಿ ವಿನುತಾ ಎಸ್ ನಾಯಕ್.

Voiceoftulunadu

ಕರಾವಳಿಯಲ್ಲಿ ಸೈಲೆಂಟ್ ತಂಪ್: ಬೆಂಗಳೂರಿನಲ್ಲಿ ರಾಯಲ್ ಎನ್‌ಫೀಲ್ಡ್ ಇವಿ ಬೈಕ್ ವಿತರಣೆ ಆರಂಭ; ಶೀಘ್ರದಲ್ಲೇ ಮಂಗಳೂರಿಗೆ ‘ಫ್ಲೈಯಿಂಗ್ ಫ್ಲೀ C6’ ಲಗ್ಗೆ!

Voiceoftulunadu

Leave a Comment