September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 : ಪೇಜಾವರ ಶ್ರೀ ಭೇಟಿ ಮಾಡಿದ ಬಿ ಎಲ್ ಸಂತೋಷ್, ಸಂಸದೆ ಬಾನ್ಸುರಿ ಸ್ವರಾಜ್‌;

ವರದಿ /ಚಿತ್ರ: ಈ ಮೀಡಿಯಾ

ನವದೆಹಲಿ : ನವದೆಹಲಿಯಲ್ಲಿ ಚಾತುರ್ಮಾಸ್ಯ ವೃತ ಕೈಗೊಂಡಿರುವ ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಶ್ರಾವಣ ಶುಕ್ರವಾರ, ಶ್ರೀ ಹಯಗ್ರೀವ ಜಯಂತಿ, ಸಂಸ್ಕೃತ ದಿನಾಚರಣೆ ಹಾಗೂ ರಕ್ಷಾಬಂಧನದ ಪವಿತ್ರ ದಿನದ ಪ್ರಯುಕ್ತ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್, ದೆಹಲಿ ಸಂಸದೆ, ಬಾನ್ಸುರಿ ಸ್ವರಾಜ್, ಶಾಸಕ ಅನಿಲ್ ಶರ್ಮಾ,ಬಿಜೆಪಿಯ ಈಶಾನ್ಯ ಭಾರತ ಸಂಯೋಜಕ ರಾಜ್ ಬಬ್ಬರ್ ರವರು ಇಂದು ಭೇಟಿ ನೀಡಿದರು.

ವೇದವ್ಯಾಸ ಗುರುಕುಲಕ್ಕೆ ಭೇಟಿ ನೀಡಿದ ಗಣ್ಯರು ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದು, ಪೇಜಾವರ ಸ್ವಾಮೀಜಿಯವರನ್ನು ಭೇಟಿ ಮಾಡಿ, ಅವರೊಂದಿಗೆ ಸಮಾಲೋಚನೆ ನಡೆಸಿ ಅನುಗ್ರಹ ಪ್ರಸಾದ ಸ್ವೀಕರಿಸಿದರು.

Related posts

ಕರಾವಳಿ ಹಾಗೂ ಮಲೆನಾಡಿನ ಟೂರಿಸಂ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ ನೇಮಕ:

voiceoftulunadu

ಸೊನಾಟಾ ಸಿಂಫನೀಸ್-ಎನ್‌ಕೆಇಎಸ್ ಸಂಯುಕ್ತ ಆಶ್ರಯದಲ್ಲಿ ಗೋಕುಲ್ ಸಭಾಗೃಹದಲ್ಲಿ ಗಾನಗಂಧರ್ವ ಎಸ್.ಪಿ ಬಾಲಸುಬ್ರಹ್ಮಣ್ಯಂ ೮೦ನೇ ಜನ್ಮದಿನ ಸಂಭ್ರಮ:

voiceoftulunadu

ಲಾವಣ್ಯ ಹತ್ಯಾ ಪ್ರಕರಣ: ಹಂತಕ ಚೇತನ್ ಗೆ ನ್ಯಾಯಾಂಗ ಬಂಧನಬಿ.ಸಿ.ರೋಡಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆಗೈದ ಪ್ರಕರಣ;

Voiceoftulunadu

Leave a Comment