September 5, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಲ್ಯ ಅಂಗನವಾಡಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಪಡುಬಿದ್ರಿ ಕಂಚಿನಡ್ಕ ಮಿಂಚಿನ ಬಾವಿ ಕೊರ್ದಬ್ಬು ಟ್ರಸ್ಟ್‌ ವತಿಯಿಂದ ಕೊಡುಗೆ ;

ವರದಿ /ಚಿತ್ರ :ಈ ಮೀಡಿಯಾ

ಉಚ್ಚಿಲ: ಪಡುಬಿದ್ರಿ ಕಂಚಿನಡ್ಕ ಮಿಂಚಿನ ಬಾವಿ ಕೊರ್ದಬ್ಬು ಟ್ರಸ್ಟ್ ವತಿಯಿಂದ ಉಚ್ಚಿಲ ಬಡಾ ಗ್ರಾಮದ ಪೊಲ್ಯದಲ್ಲಿರುವ ಅಂಗನವಾಡಿಯ 20 ವಿದ್ಯಾರ್ಥಿಗಳಿಗೆ ಉಚಿತ ವಿತರಿಸಲಾಯಿತು.

ಸಮವಸ್ತ್ರಕೊರ್ದಬ್ಬು ಟ್ರಸ್ಟ್ ನ ಅಧ್ಯಕ್ಷರಾದ ವಾಮನ ಸಾಲಿಯಾನ್, ಖಜಾಂಚಿ ರಮೇಶ್ ಉಚ್ಚಿಲ, ಸದಸ್ಯರಾದ ಜಗ್ಗು ಪಿ ಮಲ್ಲಾರ್, ಕೊರಗ ಬೆಳಪು, ಸುಂದರ್ ಗುಜ್ಜರಬೆಟ್ಟು, ಇವರು ಸಮವಸ್ತ್ರವಿತರಿಸಿದರು.

ಈ ಸಂದರ್ಭ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಪಂಚಾಯತ್‌ ಮಾಜಿ ಸದಸ್ಯರಾದ ಮಜೀದ್ ಹಸ್ಸನ್ ಬೀರಾಲಿ, ಅಂಗನವಾಡಿ ಅಧ್ಯಾಪಕಿ ಶ್ರೀಮತಿ ಪ್ರಮೀಳ ಎಸ್, ಸಹಾಯಕಿ ಶ್ರೀಮತಿ ಶೋಭಾ ಉಪಸ್ಥಿತರಿದ್ದರು.

Related posts

ಸಯಾನ್‌ನ ಗೋಕುಲದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಿಸಿದ ಬಿಎಸ್‌ಕೆಬಿಎ : ಡಾ| ವೈ.ವಿ.ಮಧುಸೂದನ್ ರಾವ್ ಅವರಿಗೆ ಗೋಕುಲ ಕಲಾಶ್ರೀ ಪ್ರಶಸ್ತಿ ಪ್ರದಾನ ;

Voiceoftulunadu

ಜೇಸಿಐ ವಲಯ ತರಬೇತುದಾರರಾಗಿ ಮನು ಶೆಟ್ಟಿ ಇನ್ನಾ ಆಯ್ಕೆ. ವಲಯ ಹದಿನೈದರ ಅತಿ ಕಿರಿಯ ವಯಸ್ಸಿನ ತರಬೇತುದಾರೆ ;

Voiceoftulunadu

ಉಡುಪಿ ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಅನಂತ್ ಅಂಬಾನಿ ಭೇಟಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದ ಅನಂತ್ ಅಂಬಾನಿ;

voiceoftulunadu

Leave a Comment