28.5 C
ಮಂಗಳೂರು
September 4, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಬೃಹತ್ ರಕ್ತದಾನ ಶಿಬಿರ ;

ವರದಿ /ಚಿತ್ರ :ವಿನೋದ್ ಶೆಟ್ಟಿ ಉಡುಪಿ

ಉಡುಪಿ : ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರ ಜನ್ಮದಿನೋತ್ಸವದ ಶುಭ ಸಂದರ್ಭದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ನಿಮ್ಮ ಒಂದು ಹನಿ ರಕ್ತ, ಮತ್ತೊಬ್ಬರ ಬಾಳಿಗೆ ಬೆಳಕು!

ದಿನಾಂಕ : 17 ಸೆಪ್ಟೆಂಬರ್ 2026, ಗುರುವಾರ

ಸಮಯ : ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 3:00 ರವರೆಗೆ

ಸ್ಥಳ : ಆರ್.ಎಸ್.ಬಿ. ಸಭಾ ಭವನ, ಮಣಿಪಾಲ

ಆಯೋಜಕರು: ದಿನೇಶ್ ಅಮೀನ್, ಅಧ್ಯಕ್ಷರು, ನಗರ ಬಿಜೆಪಿ, ಉಡುಪಿ

ಘೋಷವಾಕ್ಯ : ರಕ್ತದಾನ ಮಹಾದಾನ – ಜೀವ ಉಳಿಸುವ ಸತ್ಕಾರ್ಯ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜೀವ ಉಳಿಸುವ ಈ ಪುಣ್ಯ ಕಾರ್ಯದಲ್ಲಿ ಕೈಜೋಡಿಸಲು ಮನವಿ ಮಾಡಲಾಗಿದೆ.

Related posts

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್‌: ಸೈಬರ್ ಪೊಲೀಸರಿಗೆ ದೂರು ‘ಜಲಗಾರ ಯೂನಿವರ್ಸಿಟಿ‘ ಹೆಸರಿನ ನಕಲಿ ಖಾತೆಯಿಂದ ಮೆಸೇಜ್

voiceoftulunadu

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ರಾಜ್ಯಮಟ್ಟದಲ್ಲಿ ಕಾಪು ಯೋಜನಾ ಕಚೇರಿಗೆ ದ್ವಿತೀಯ ಸ್ಥಾನ ಅಭಿನಂದನಾ ಪತ್ರ ಸ್ವೀಕರಿಸಿದ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ;

Voiceoftulunadu

ತುಳುವ ಮಹಾಸಭೆ (1928): ತುಳು ಸ್ವಾಭಿಮಾನ ಚಳವಳಿಯ ಐತಿಹಾಸಿಕ ಪಥಪ್ರದರ್ಶಕ;

Voiceoftulunadu

Leave a Comment