28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್” ಇವರಿಂದ ಸಮವಸ್ತ್ರ ವಿತರಣೆ : ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 81 ವಿದ್ಯಾರ್ಥಿಗಳಿಗೆ ವಿತರಣೆ;

ವರದಿ /ಚಿತ್ರ :ಈ ಮೀಡಿಯಾ

ಉಡುಪಿ: ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 8, 9 ಮತ್ತು 10 ನೇ ತರಗತಿಯ 81 ವಿದ್ಯಾರ್ಥಿಗಳಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಆಯೋಗದಲ್ಲಿ ಭೀಮ ಜ್ಯುವೆಲ್ಲರ್ಸ್‌ ಉಡುಪಿ ಇವರಿಂದ ಶಾಲಾ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ನ ಉನ್ನತ ಅಧಿಕಾರಿಯಾದ ಗುರುಪ್ರಸಾದ್ ಮತ್ತು ಭೀಮ ಜ್ಯುವೆಲರ್ಸ್ ನ ಅಧಿಕಾರಿಯಾದ ಪೆರಂಪಳ್ಳಿ ರಾಘವೇಂದ್ರ ಭಟ್ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪಲತಾ ಕೃಷ್ಣನ್, ಭೀಮ ಗೋಲ್ಡ್ಪ್ರೈವೇಟ್ ಲಿಮಿಟೆಡ್ ನ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ಅತಿಥಿಗಳಿಗೆ ಧನ್ಯವಾದ ಸಮರ್ಪಿಸಿದರು.ಸಹ ಶಿಕ್ಷಕ ಅಶೋಕ್ ಹೆಗಡೆ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲೆಯ ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.

Related posts

ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ: ತಾಲೂಕು ಕಚೇರಿಗಳಿಗೆ ಲೋಕಾ ದಾಳಿ ;

Voiceoftulunadu

‘ಹಿಂದೂ ರಾಷ್ಟ್ರ’ ಅಂದ್ರೆ ಮುಸ್ಲಿಮರನ್ನ ಹೊರಹಾಕೋದಲ್ಲ, ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಭಾಗವತ್;

Voiceoftulunadu

ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಆಶಾಕಿರಣ: ಉಡುಪಿ ಜಿಲ್ಲೆಗೆ 100 ಜ್ಞಾನ ದೀಪ ಶಿಕ್ಷಕರು ಪೂಜ್ಯ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಹತ್ವಕಾಂಕ್ಷಿ ಜ್ಞಾನ ದೀಪ ಯೋಜನೆ;

Voiceoftulunadu

Leave a Comment