28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ.ಪ್ರತಿಜ್ಞಾವಿಧಿ ಬೋಧಿಸಿದ ಶಿಕ್ಷಕಿ ವಿನುತಾ ಎಸ್ ನಾಯಕ್.

ವರದಿ /ಚಿತ್ರ:ಇ ಮೀಡಿಯಾ

ಉಡುಪಿ : ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ ನಡೆಯಿತು.ಶಾಲಾ ಮುಖ್ಯ ಅಧ್ಯಾಪಕಿ ಶ್ರೀಮತಿ ವಿನುತಾ ಎಸ್.ನಾಯಕ್, ಶಾಲಾ ನಾಯಕ ಹಾಗೂ ಶಾಲಾ ನಾಯಕಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಶ್ರೀಮತಿ ನಂದಾ ಕಾರ್ಯಕ್ರಮ ಸಂಯೋಜಿಸಿದರು.ಶಾಲಾ ಅಧ್ಯಾಪಕ ವೃಂದದವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಲಾವಣ್ಯ ಹಂತಕನ ಬಂಧನ, ಆಸ್ಪತ್ರೆಗೆ ದಾಖಲು, ಕಕ್ಕೆಪದವಿನಲ್ಲಿ ಅವರಿಸಿದ ಸ್ಮಶಾನ ಮೌನಆರೋಪಿಯನ್ನು ವಾಮಂಜೂರು ಪಚ್ಚನಾಡಿಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿ;

Voiceoftulunadu

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ವಿಗ್ರಹ ರಚನಾ ಕಾರ್ಯಕ್ಕೆ ಮುಹೂರ್ತ: ಕುಬೇರಾ ತಂಡಕ್ಕೆ ಶಾರದಾ ಮಾತೆ, ನವ ದುರ್ಗೆಯರ ವಿಗ್ರಹ ನಿರ್ಮಾಣಕ್ಕೆ ವೀಳ್ಯ ;

Voiceoftulunadu

ಅಸೋಸಿಯೇಷನ್ ಆಫ್ ಬಂಟ್ಸ್ ಚಾರ್ಟರ್ಡ್ ಅಕೌಂಟೆಂಟ್ಸ್ ಮುಂಬೈ (ಎಬಿಸಿಎ)ನೂತನ ಅಧ್ಯಕ್ಷರಾಗಿ ಸಿಎ ಜಗದೀಶ್ ಬಿ. ಶೆಟ್ಟಿ ಸುರತ್ಕಲ್ ಆಯ್ಕೆ:

Voiceoftulunadu

Leave a Comment