28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ: ಶ್ರೀ ಬಬ್ಬುಸ್ವಾಮಿ, ಧೂಮಾವತಿ ದೈವಸ್ಥಾನ ಜೀರ್ಣೋದ್ದಾರಕ್ಕೆ ಸಹಾಯ ಹಸ್ತ, ಡಿಡಿ ಹಸ್ತಾಂತರಿಸಿದ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ;

ವರದಿ/ ಚಿತ್ರ: ಈ ಮೀಡಿಯಾ

ಕಾಪು: ಕಾಪು ತಾಲೂಕಿನ ಕಲ್ಯಾ ಶ್ರೀ ಬಬ್ಬುಸ್ವಾಮಿ ಮತ್ತು ಧೂಮಾವತಿ ಪರಿವಾರ ದೈವಸ್ಥಾನ ಜೀರ್ಣೋದ್ದಾರ ಕಾರ್ಯಕ್ಕೆಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು ನೀಡಿರುವ 1ಲಕ್ಷ ರೂಪಾಯಿಯ ಡಿ ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಸಮಿತಿಯ ಪದಾಧಿಕಾರಿಗಳಾದ ಶ್ರೀಕರ ಶೆಟ್ಟಿ ಕಲ್ಯಾ, ಅರುಣ್ಶೆಟ್ಟಿ ಪಾದೂರು, ರವಿ ಕಲ್ಯಾ, ಅನಿಲ್ ಕುಮಾರ್ ಕಾಪು ಹಾಗೂ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಮೇಲ್ವಿಚಾರಕಿ ಶ್ರೀಮತಿ ಸವಿತಾ, ಸೇವಾ ಪ್ರತಿನಿಧಿ ಜ್ಯೋತಿ, ಪುಷ್ಪ, ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಕಡತಗಳ ಪರಿಶೀಲನೆ ;

Voiceoftulunadu

ಆರೋಗ್ಯ ಕ್ಷೇತ್ರದ ಸಾರಥಿ ಸಚಿವ ಯು.ಟಿ ಖಾದರ್ ಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ

voiceoftulunadu

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್ ಜಾಥಾ, ಪ್ರತಿಭಟನಾ ಸಭೆಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ;

Voiceoftulunadu

Leave a Comment