28.5 C
ಮಂಗಳೂರು
September 4, 2026
Uncategorizedಆರೋಗ್ಯಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 ಶಿರ್ವ ಸಂಘದ ಆಯೋಜನೆಯಲ್ಲಿ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ;

ವರದಿ/ ಚಿತ್ರ :ಈ ಮೀಡಿಯಾ

ಶಿರ್ವ : ಸಹಕಾರಿ ವ್ಯವಸಾಯನಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026ರ ಪ್ರಯುಕ್ತ ಶಿರ್ವ ಸಹಕಾರಿ ವ್ಯವಸಾಯಿಕ ಸಂಘವು ಅಪೋಲೋ ಮೆಡಿಕಲ್ ಸಹಯೋಗದೊಂದಿಗೆ ಸ್ಥಳೀಯ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದೆ.

ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.

ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಸಂಚಾಲಕ ಮತ್ತು ಸಂಘದ ನಿರ್ದೇಶಕರಾದ ಉಮೇಶ್ ಆಚಾರ್ಯ, ನಿರ್ದೇಶಕರಾದ ಗಣೇಶ ನಾಯ್ಕ, ಅಪೋಲೋ ಮೆಡಿಕಲ್ ತಂಡದ ಕುಮಾರಿ ಶಿಲ್ಪಾ ಉಪಸ್ಥಿತರಿದ್ದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಸ್ವಾಗತಿಸಿ ವಂದಿಸಿದರು.

Related posts

ದ್ವೇಷ ಭಾಷಣ: ಉಡುಪಿ ಶಾಸಕ ಯತ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ದ್ವೇಷ ಭಾಷಣ;

Voiceoftulunadu

ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಕಡತಗಳ ಪರಿಶೀಲನೆ ;

Voiceoftulunadu

ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ ಬಿ.ಸಿರೋಡು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ : ಆಯಾ ದೈವ, ದೇವಸ್ಥಾನಗಳ ಸಾಂಸ್ಕೃತಿಕ ಕುರುಹುಗಳು, ಶಾಸನಗಳನ್ನು ಜತನದಿಂದ ಕಾಪಾಡ ಬೇಕು: ಟಿ.ಕೆ ಸ್ವರೂಪ ;

Voiceoftulunadu

Leave a Comment