July 7, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಹಾವಂಜೆ ಕೊರಗಜ್ಜ ದೈವಸ್ಥಾನದಲ್ಲಿ ವಿಜೃಂಭಣೆಯ ಹರಕೆ ಕೋಲ ಸೇವೆ : ಸಾವಿರಾರು ಭಕ್ತರ ಸಮ್ಮುಖದಲ್ಲಿ ದೈವಾರಾಧನೆಯ ಸಂಭ್ರಮ;

ವರದಿ /ಚಿತ್ರ: ವಿನೋದ್ ಶೆಟ್ಟಿ ಉಡುಪಿ

ಉಡುಪಿ: ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ *ಶ್ರೀ ಕೊರಗಜ್ಜ ದೈವಸ್ಥಾನ*ದಲ್ಲಿ ಹರಕೆಯ ಕೋಲ ಸೇವೆ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತಾದಿಗಳು ಆಗಮಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿ ಕೃಪೆಗೆ ಪಾತ್ರರಾದರು.

ವಿಶೇಷ ಸನ್ಮಾನ ಕಾರ್ಯಕ್ರಮ : ಈ ಸಂದರ್ಭದಲ್ಲಿ ದೈವರಾಧನಾ ಕ್ಷೇತ್ರ, ಸಮಾಜ ಸೇವೆ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗೆ ಮೆಚ್ಚಿ, *ಅಖಿಲ ಭಾರತ ದೈವರಾಧಕರ ಒಕ್ಕೂಟ (ರಿ) ಕೇಂದ್ರೀಯ ಉಡುಪಿ ಸಂಸ್ಥಾಪಕ ಅಧ್ಯಕ್ಷ, ನಮ್ಮ ಉಡುಪಿ ಟಿವಿ ವಿನೋದ್ ಶೆಟ್ಟಿ ಅವರನ್ನು ಕ್ಷೇತ್ರದ ವತಿಯಿಂದ ಶಾಲು, ಹಾರ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಗಣ್ಯರ ಉಪಸ್ಥಿತಿ : ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮುಖ್ಯಸ್ಥ ಭರತ್ ಪೂಜಾರಿ, ಕುಟುಂಬಸ್ಥರು, *ಅಖಿಲ ಭಾರತ ದೈವರಾಧಕರ ಒಕ್ಕೂಟ ಉಡುಪಿ ಜಿಲ್ಲೆ ಸಂಘಟನಾ ಕಾರ್ಯದರ್ಶಿ ಕೃಷ್ಣ ಪೂಜಾರಿ ಅಂಚಾರು* ಹಾಗೂ ಪ್ರಮುಖ ಅತಿಥಿಗಳು ಉಪಸ್ಥಿತರಿದ್ದರು.

Related posts

ಕಾಪು ಶ್ರೀ ಹೊಸ ಮಾರಿಗುಡಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ;ಪ್ರಾಧಿಕಾರದ ಅಧ್ಯಕ್ಷರಿಗೆ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿಯಿಂದ  ಗೌರವ:

voiceoftulunadu

ರಾಜ್ಯದ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ:ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆ ಸಚಿವ ಯು.ಟಿ. ಖಾದರ್ ನೇಮಕ;

Voiceoftulunadu

ಮೂಲ್ಕಿ ಬಳಿಯ ಕೆರೆಕಾಡಿನ ನವೀಕರಣಗೊಂಡಿದ್ದ ಸಾರ್ವಜನಿಕ ಹಿಂದೂ ರುದ್ರಭೂಮಿಯ ಅನಾವರಣವನ್ನು ನೆರವೇರಿಸಿದ ಶಾಸಕ ಉಮಾನಾಥ ಕೋಟ್ಯಾನ್ ;

voiceoftulunadu

Leave a Comment