28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿಯ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೇವಸ್ಥಾನ ಕುಂಜಿಬೆಟ್ಟು ಇಲ್ಲಿ ಆಗಸ್ಟ್ 17 ರಂದು ಸೋಣ ತಿಂಗಳ ” ಹೂವಿನ ಪೂಜೆ ” ಹಾಗೂ ದೈವಗಳ ದರ್ಶನ ಸೇವೆ:

ಉಡುಪಿ: ಉಡುಪಿಯ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೇವಸ್ಥಾನ ಕುಂಜಿಬೆಟ್ಟು ಇಲ್ಲಿ ಆಗಸ್ಟ್ 17 ರಂದು ಸೋಣ ತಿಂಗಳ ” ಹೂವಿನ ಪೂಜೆ ” ನಡೆಯಲಿದೆ. ಇದಲ್ಲದೆ ಆ ದಿನ ಸಂಜೆ 6 ರಿಂದ ಶ್ರೀ ಕಂಬಿಗಾರ ಶ್ರೀ ಬಬ್ಬು ಸ್ವಾಮಿ ಹಾಗೂ ಕೊರಗಜ್ಜ ದೈವದ ದರ್ಶನ ಸೇವೆಯು ನಡೆಯಲಿರುವುದು.

ಈ ದೈವ ಕಾರ್ಯಕ್ರಮಕ್ಕೆ ಭಕ್ತಾಭಿಮಾನಿಗಳನ್ನು , ತನು ಮನ ಧನ ಸಹಕಾರದೊಂದಿಗೆ ಭಾಗವಹಿಸಿ, ಶ್ರೀ ದೇವರ ಪುಣ್ಯ ಪ್ರಸಾದವನ್ನು ಸ್ವೀಕರಿಸಬೇಕೆಂದು ದೇವಸ್ಥಾನದ ಓಕುಡೆ ಕುಟುಂಬಸ್ಥರು, ಹಂಚಿನ ಮನೆತನಸ್ಥರು , ಗ್ರಾಮಸ್ಥರು ಹಾಗೂ ಊರಿನ ಹತ್ತು ಸಮಸ್ತರು ಅಪೇಕ್ಷಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಭಕ್ತಾದಿಗಳು ಈ ಕೆಳಗಿನ ಸಂಖ್ಯೆಗಳಿಗೆ ಕರೆಮಾಡಿ ವಿಚಾರಿಸುವಂತೆ ಕೋರಲಾಗಿದೆ.

7338086511

9900404173

9164044153

Related posts

ಜುಲೈ 31 – ಅಗಸ್ಟ್ 2ರ ವರೆಗೆ ‘ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026’ಬಲಾಯಿಪಾದೆ ಶ್ರೀ ನಾರಾಯಣ ಗುರು ಯುವ ವೇದಿಕೆಯ ಉದ್ಯಾನವನದಲ್ಲಿ ನಡೆದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ;

Voiceoftulunadu

ರಾಮಮಂದಿರ ಹುಂಡಿ ಕಳ್ಳತನ ಎಫೆಕ್ಟ್‌, ರಾಜ್ಯದ ಎಲ್ಲಾ ಮುಜುರಾಯಿ ದೇಗುಲದ ಇಂಚಿಚೂ ಸಿಸಿಟಿವಿ ಅಳವಡಿಕೆಗೆ ಆದೇಶ;

Voiceoftulunadu

“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್” ಇವರಿಂದ ಸಮವಸ್ತ್ರ ವಿತರಣೆ : ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 81 ವಿದ್ಯಾರ್ಥಿಗಳಿಗೆ ವಿತರಣೆ;

Voiceoftulunadu

Leave a Comment