September 5, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿಯ “ಸಂವಿಧಾನ ಅಂದು ಹಾಗೂ ಇಂದು” ಉಪನ್ಯಾಸಪ್ರಸಿದ್ಧ ಅಂಕಣ ಬರಹಗಾರ, ವಾಗ್ನಿ ರೋಹಿತ್ ಚಕ್ರತೀರ್ಥರಿಂದ ಉಪನ್ಯಾಸ;

ವರದಿ/ ಚಿತ್ರ :ಈ ಮೀಡಿಯಾ

ಉಡುಪಿ : ಉಡುಪಿಯ ಶ್ರೀ ಮನ್ಮಧ್ವಸಿದ್ಧಾಂತ ಪ್ರಬೋಧಿನೀ ಸಂಸ್ಕೃತ ಮಹಾಪಾಠಶಾಲೆಯಲ್ಲಿ ಹಳೆವಿದ್ಯಾರ್ಥಿಸಂಘದ ವತಿಯಿಂದ “ಸಂವಿಧಾನ ಅಂದು ಹಾಗೂ ಇಂದು” ಎಂಬ ಉಪನ್ಯಾಸ ಕಾರ್ಯಕ್ರಮವು ನಡೆಯಿತು.ಪ್ರಸಿದ್ಧ ಅಂಕಣ ಬರಹಗಾರ ವಾಗಿ ರೋಹಿತ್ ಚಕ್ರತೀರ್ಥರವರು ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಪ್ರಾಚೀನಕಾಲದಲ್ಲಿ ಇದ್ದಂತಹ ಶಾಸ್ತ್ರಿಯ ಸಂವಿಧಾನದ ಜೊತೆಗೆ ಅರ್ವಾಚೀನ ಸಂವಿಧಾನದ ವಿಚಾರಗಳನ್ನು ರೋಹಿತ್ ಚಕ್ರತೀರ್ಥರವರು ಪ್ರಸ್ತಾಪಿಸಿದರು.

ಈ ಸಂದರ್ಭದಲ್ಲಿ ಎಸ್ ಎಂ ಎಸ್ ಪಿ ಸಭೆಯ ಕಾರ್ಯದರ್ಶಿಗಳಾದ 2. ಗೋಪಾಲ ಜೋಯಿಸ, ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಡಿ. ಎಸ್ ಅಮೃತೇಶಾಚಾರ್ಯ ಉಪಸ್ಥಿತರಿದ್ದರು.ಕಾರ್ಯಕ್ರಮದ ಪ್ರಾಯೋಜಕರಾದ ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ವಿ. ಹರ್ಗ ಹರಿಪ್ರಸಾದ ಭಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಡಾ. ರಾಧಾಕೃಷ್ಣ ಬಿ ಇವರು ವಂದಿಸಿದರು.

Related posts

“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್” ಇವರಿಂದ ಸಮವಸ್ತ್ರ ವಿತರಣೆ : ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 81 ವಿದ್ಯಾರ್ಥಿಗಳಿಗೆ ವಿತರಣೆ;

Voiceoftulunadu

ಸಿಐಡಿ ವರದಿ ಟ್ರಾನ್ಸ್‌ಲೇಟ್‌ ಮಾಡಿದ್ದನ್ನ ಬಿಟ್ಟು ಮತ್ತೇನು ಮಾಡಿದ್ದೀರಿ: ಧರ್ಮಸ್ಥಳ ಸೌಜನ್ಯ ಕೇಸಿನ ವಿಚಾರದಲ್ಲಿ ಸಿಬಿಐಗೆ ಸುಪ್ರೀಂ ಕೋರ್ಟ್ ಚಾಟಿ;

Voiceoftulunadu

ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ : 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು ;

Voiceoftulunadu

Leave a Comment