27 C
ಮಂಗಳೂರು
July 6, 2026
ಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶ

ಕೇರಳದ ಕೊಟ್ಟಿಯೂರು ಶಿವಕ್ಷೇತ್ರದ ವೈಶಾಖ ಮಹೋತ್ಸವಕ್ಕೆ ಕ್ಷಣಗಣನೆ

ಪ್ರತಿ ವರ್ಷದಂತೆ ಈ ವರ್ಷವೂ, ದಕ್ಷಿಣ ಕಾಶಿಯೆಂದೇ ಖ್ಯಾತಿ ಪಡೆದ ಕೇರಳದ ಕೊಟ್ಟಿಯೂರು ಶಿವ ಕ್ಷೇತ್ರದ ವೈಶಾಖ ಮಹೋತ್ಸವ ನಡೆಯಲು ಕ್ಷಣಗಣನೆ ಆರಂಭವಾಗಿದ್ದು, ಮೇ 30 ರಿಂದ ಭಕ್ತರಿಗೆ ದೇವರ ದರ್ಶನವನ್ನು ಆರಂಭಿಸಲಾಗಿದೆ.

ಕೊಟ್ಟಿಯೂರು ವೈಶಾಖ ಮಹೋತ್ಸವದ ಹಿನ್ನೆಯಲ್ಲಿ ಕ್ಷೇತ್ರದ ದೇವರ ದರ್ಶನ ಮೇ 30 ರ ಮಧ್ಯ ರಾತ್ರಿಯಿಂದ ಪ್ರಾರಂಭವಾಗುತ್ತದೆ. ಸ್ತ್ರೀಯರಿಗೆ ದೇವರ ದರ್ಶನ ಮಾಡಲು ಜೂನ್ 20 ರ ಮಧ್ಯಾಹ್ನದವರೆಗೆ ಮಾತ್ರ ಅವಕಾಶವಿದೆ.

ಜೂನ್ 24 ರಂದು ಈ ವರ್ಷದ ಕೊನೆಯ ಪೂಜೆಯು ನಡೆಯಲಿದೆ ಎಂಬುವುದಾಗಿ ತಿಳಿದು ಬಂದಿದೆ. ದೇವರ ದರ್ಶನಕ್ಕೆ ಪ್ರತಿ ದಿನ ಬೆಳಗ್ಗೆಯಿಂದ ರಾತ್ರಿ 10 ಗಂಟೆಯವರೆಗೆ ಅವಕಾಶವಿದೆ ಎಂದು ಹೇಳಲಾಗಿದೆ.

Related posts

ಮುಂಬೈನಲ್ಲಿ ಮಂಗಳೂರಿನ ಲೆಕ್ಸಾ ಲೈಟಿಂಗ್ ಸಂಸ್ಥೆಗೆ ದೇಶದ ಅತ್ಯುತ್ತಮ ಲೈಟಿಂಗ್ ತಂತ್ರಜ್ಞಾನ ನವೀನತಾ ಪ್ರಶಸ್ತಿ:

Voiceoftulunadu

ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್:

voiceoftulunadu

ಜಗಜ್ಯೋತಿ ಕಲಾವೃಂದ ಸಂಸ್ಥೆಯಿಂದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ

voiceoftulunadu

Leave a Comment