28.5 C
ಮಂಗಳೂರು
September 4, 2026
Uncategorizedಧಾರ್ಮಿಕ/ಸಾಂಸ್ಕೃತಿಕಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್:

ಕೊಲ್ಲೂರು:ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಇಂದು ವಿಶೇಷ ವಿಮಾನದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ತೆರಳಿದರು.

ಅವರ ಆಗಮನದ ವೇಳೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ವರದಿಗಳ ಪ್ರಕಾರ, ಅವರು ಮಧ್ಯಾಹ್ನ ಸುಮಾರು 12:30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದು, ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲು ತೆರಳಿದ್ದಾರೆ. ಈ ಭೇಟಿ ಧಾರ್ಮಿಕ ಉದ್ದೇಶಕ್ಕಾಗಿ ನಡೆದಿರುವುದಾಗಿ ವರದಿಯಾಗಿದೆ.

Related posts

ವಾಲಿಬಾಲ್ ಫ್ರೆಂಡ್ಸ್ ಪರ್ಕಳ ತಂಡದ ಲೋಗೊ ಬಿಡುಗಡೆ: ಪರ್ಕಳ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ;

Voiceoftulunadu

ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರಿಂದ ಬೆಳ್ತಂಗಡಿಯಲ್ಲಿನ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಸಮಾರಂಭ:

Voiceoftulunadu

ಸಾಯಿ ಫ್ರೆಂಡ್ಸ್ ವತಿಯಿಂದ ‘ಆಟಿಡೊಂಜಿ ದಿನ’;

Voiceoftulunadu

Leave a Comment