27 C
ಮಂಗಳೂರು
July 6, 2026
Uncategorizedಧಾರ್ಮಿಕ/ಸಾಂಸ್ಕೃತಿಕಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್:

ಕೊಲ್ಲೂರು:ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಇಂದು ವಿಶೇಷ ವಿಮಾನದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ತೆರಳಿದರು.

ಅವರ ಆಗಮನದ ವೇಳೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ವರದಿಗಳ ಪ್ರಕಾರ, ಅವರು ಮಧ್ಯಾಹ್ನ ಸುಮಾರು 12:30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದು, ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲು ತೆರಳಿದ್ದಾರೆ. ಈ ಭೇಟಿ ಧಾರ್ಮಿಕ ಉದ್ದೇಶಕ್ಕಾಗಿ ನಡೆದಿರುವುದಾಗಿ ವರದಿಯಾಗಿದೆ.

Related posts

ಡಾ. ಬಾಲಕೃಷ್ಣ ಮದ್ದೋಡಿಯವರಿಗೆ ಚಾಣಕ್ಯ ರಾಷ್ಟ್ರೀಯ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ 2026ಶಿಕ್ಷಣ, ಸಂಶೋಧನೆ, ಪರಿಸರ ಸಂರಕ್ಷಣೆ, ಸಮುದಾಯ ಅಭಿವೃದ್ಧಿ ಕೆಲಸಕ್ಕಾಗಿ ನೀಡುವ ಪ್ರಶಸ್ತಿ

voiceoftulunadu

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆದೇಶ: ಶುಲ್ಕ ಪಾವತಿಸಿದವರಿಗೆ 15 ದಿನಗಳಲ್ಲಿ ಮರುಪಾವತಿ

voiceoftulunadu

ಹಿರಿಯ ಛಾಯಾ ಪತ್ರಕರ್ತ ಅಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

voiceoftulunadu

Leave a Comment