27 C
ಮಂಗಳೂರು
July 6, 2026
ಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ತಮಿಳುನಾಡು ರಾ.ಸಭಾ ಸದಸ್ಯ ಪ್ರವೀಣ್ ಚಕ್ರವರ್ತಿ ಭೇಟಿ ಮಾಡಿದ ಮಂಜುನಾಥ ಭಂಡಾರಿ, ತಮಿಳುನಾಡು ಮತ್ತು ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ;

ವರದಿ / ಚಿತ್ರ:ಇ ಮೀಡಿಯಾ

ಬೆಂಗಳೂರು: ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿಯವರು ತಮಿಳುನಾಡಿನ ರಾಜ್ಯಸಭಾ ಸದಸ್ಯರಾದ ಪ್ರವೀಣ್ ಚಕ್ರವರ್ತಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಪ್ರವೀಣ್ ಚಕ್ರವರ್ತಿ ಅವರು ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಜಯಭೇರಿ ಬಾರಿಸುವಲ್ಲಿ ಹಾಗೂ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಭಂಡಾರಿಯವರು ಪ್ರವೀಣ್ ಚಕ್ರವರ್ತಿಯವರ ಜೊತೆ ತಮಿಳುನಾಡು ಮತ್ತು ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

Related posts

ಸಿ ಎಲ್ ಪಿ (CLP) ನೂತನ ನಾಯಕರಾಗಿ ಡಿ. ಕೆ. ಶಿವಕುಮಾರ್ ಆಯ್ಕೆ

Voiceoftulunadu

ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಎಸ್.ಭಂಡಾರಿ ಆಯ್ಕೆ

Voiceoftulunadu

ತೀರ್ಥಹಳ್ಳಿ ಮೂಲದ ಬರಹಗಾರರಾದ ಜಿ ಟಿ ನಂದೀಶ್ ಹೃದಯಾಘಾತದಿಂದ ನಿಧನ:

voiceoftulunadu

Leave a Comment