September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ

ಮುಂಬಯಿ, ಮೇ.29: ಎನ್‌ಎಸ್‌ಯುಐ (ಭಾರತ ರಾಷ್ಟ್ರೀಯ ವಿದ್ಯಾಥಿ ಸಂಘ) ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿ ಈಥನ್ ರಫಾಯೆಲ್ ತೌರೊ ಅವರನ್ನು ನೇಮಕ ಮಾಡಲಾಗಿದೆ.ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರು ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿ ಈಥನ್ ತೌರೊ ಅವರನ್ನು ನೇಮಕಾತಿಯನ್ನು ತಿಳಿಸಿದ್ದಾರೆ

.ಗಲ್ಫ್ ರಾಷ್ಟ್ರ, ವಿದೇಶ, ಕರ್ನಾಟಕದ ಕರಾವಳಿಯಲ್ಲಿ ಜನಪ್ರಸಿದ್ಧ ಮಾಧ್ಯಮಮಿತ್ರ ದಾಯ್ಜಿ ಪ್ರವೀಣ್ ನಾಮಾಂಕಿತ ಪ್ರವೀಣ್ ತಾವ್ರೊ ಮತ್ತು ಹೆಸರಾಂತ ಕಾರ್ಯಕ್ರಮ ನಿರೂಪಕಿ ರೆನಿಟಾ ಪಿ.ತಾವ್ರೋ ದಂಪತಿಯ ಏಕೈಕ ಸುಪುತ್ರ, ಬಹುಮುಖಿ ಪ್ರತಿಭೆಯ ಈಥನ್ ಅವರ ಸಮರ್ಪಣೆ, ಯುವ ನಾಯಕತ್ವ ಮತ್ತು ಬದ್ಧತೆಯು ಸಂಘಟನೆಯನ್ನು ಬಲಪಡಿಸಲು ಮತ್ತು ವಿದ್ಯಾಥಿ ಸಮುದಾಯದ ಅಭ್ಯುದಯಕ್ಕೆ ಸೇವೆ ಸಲ್ಲಿಸಲು ವರದಾನವಾಗಲಿದೆ ಎಂಬುದಾಗಿ ಸಂಘಟನೆಯ ಧುರೀಣರು ವಿಶ್ವಾಸ ವ್ಯಕ್ತಪಡಿಸಿದೆ.

Related posts

ಜುಲೈ ೦೨ ರಂದು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮೂಡುಶೆಡ್ಡೆ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ;ಕಲ್ಯಾಣ್ ಲೋಕಸಭಾ ಸಂಸದ ಡಾ| ಶ್ರೀಕಾಂತ್ ಏಕನಾಥ ಶಿಂಧೆ ಅವರಿಗೆ ಆಹ್ವಾನ:

voiceoftulunadu

ಸಾಲಿಗ್ರಾಮ : ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ ತೃತೀಯ ಶ್ರಾವಣ, ಶನಿವಾರದ ಸಂಭ್ರಮ :25 ಸಾವಿರಕ್ಕೂ ಮಿಕ್ಕಿ ಜನರಿಂದ ಸಾಲಿಗ್ರಾಮ ದೇವರ ದರ್ಶನ ;

Voiceoftulunadu

ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ: ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು;

Voiceoftulunadu

Leave a Comment