September 4, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಬೃಹತ್ ರಕ್ತದಾನ ಶಿಬಿರ ;

ವರದಿ /ಚಿತ್ರ :ವಿನೋದ್ ಶೆಟ್ಟಿ ಉಡುಪಿ

ಉಡುಪಿ : ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ ವತಿಯಿಂದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರ ಜನ್ಮದಿನೋತ್ಸವದ ಶುಭ ಸಂದರ್ಭದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ನಿಮ್ಮ ಒಂದು ಹನಿ ರಕ್ತ, ಮತ್ತೊಬ್ಬರ ಬಾಳಿಗೆ ಬೆಳಕು!

ದಿನಾಂಕ : 17 ಸೆಪ್ಟೆಂಬರ್ 2026, ಗುರುವಾರ

ಸಮಯ : ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 3:00 ರವರೆಗೆ

ಸ್ಥಳ : ಆರ್.ಎಸ್.ಬಿ. ಸಭಾ ಭವನ, ಮಣಿಪಾಲ

ಆಯೋಜಕರು: ದಿನೇಶ್ ಅಮೀನ್, ಅಧ್ಯಕ್ಷರು, ನಗರ ಬಿಜೆಪಿ, ಉಡುಪಿ

ಘೋಷವಾಕ್ಯ : ರಕ್ತದಾನ ಮಹಾದಾನ – ಜೀವ ಉಳಿಸುವ ಸತ್ಕಾರ್ಯ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜೀವ ಉಳಿಸುವ ಈ ಪುಣ್ಯ ಕಾರ್ಯದಲ್ಲಿ ಕೈಜೋಡಿಸಲು ಮನವಿ ಮಾಡಲಾಗಿದೆ.

Related posts

ಮೂಡುಶೆಡ್ಡೆಯ ಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದೇವಸ್ಥಾನಕ್ಕೆ ಶಿಲಾನ್ಯಾಸಪಾವನ ಕ್ಷೇತ್ರಗಳ ಜೀರ್ಣೊದ್ಧಾರ ಅಗತ್ಯವಾಗಿವೆ : ಸಂಸದ ಡಾ| ಶ್ರೀಕಾಂತ್ ಏಕನಾಥ ಶಿಂಧೆ ;

Voiceoftulunadu

ಕಾಪು ಪುರಸಭಾ ಕಚೇರಿಗೆ ಉಡುಪಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿವಿವಿಧ ವಿಭಾಗಗಳ ಕಡತಗಳು, ಕಚೇರಿ ದಾಖಲೆಗಳ ಪರಿಶೀಲಿಸಿದ ಲೋಕಾಯುಕ್ತ ಅಧಿಕಾರಿಗಳು;

Voiceoftulunadu

ಇಂಜಿನಿಯರಿಂಗ್ ವಿಭಾಗಗಳಲ್ಲಿ ಕೃತಕ ಬುದ್ಧಿಮತ್ತೆ : ಭವಿಷ್ಯದ ಇಂಜಿನಿಯರ್ಗಳಿಗೆ ಅತ್ಯಾವಶ್ಯಕ ಕೌಶಲ್ಯ ಬಂಟಕಲ್ ತಾಂತ್ರಿಕ ಕಾಲೇಜು ಡೀನ್, ಡಾ. ಸುದರ್ಶನ ರಾವ್ ಕೆ. ರವರ ವಿಶೇಷ ಲೇಖನ;

Voiceoftulunadu

Leave a Comment