September 4, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್” ಇವರಿಂದ ಸಮವಸ್ತ್ರ ವಿತರಣೆ : ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 81 ವಿದ್ಯಾರ್ಥಿಗಳಿಗೆ ವಿತರಣೆ;

ವರದಿ /ಚಿತ್ರ :ಈ ಮೀಡಿಯಾ

ಉಡುಪಿ: ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 8, 9 ಮತ್ತು 10 ನೇ ತರಗತಿಯ 81 ವಿದ್ಯಾರ್ಥಿಗಳಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಆಯೋಗದಲ್ಲಿ ಭೀಮ ಜ್ಯುವೆಲ್ಲರ್ಸ್‌ ಉಡುಪಿ ಇವರಿಂದ ಶಾಲಾ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ನ ಉನ್ನತ ಅಧಿಕಾರಿಯಾದ ಗುರುಪ್ರಸಾದ್ ಮತ್ತು ಭೀಮ ಜ್ಯುವೆಲರ್ಸ್ ನ ಅಧಿಕಾರಿಯಾದ ಪೆರಂಪಳ್ಳಿ ರಾಘವೇಂದ್ರ ಭಟ್ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪಲತಾ ಕೃಷ್ಣನ್, ಭೀಮ ಗೋಲ್ಡ್ಪ್ರೈವೇಟ್ ಲಿಮಿಟೆಡ್ ನ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ಅತಿಥಿಗಳಿಗೆ ಧನ್ಯವಾದ ಸಮರ್ಪಿಸಿದರು.ಸಹ ಶಿಕ್ಷಕ ಅಶೋಕ್ ಹೆಗಡೆ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲೆಯ ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.

Related posts

ಪಂಚವರ್ಣ ಆಸಾಡಿ ಒಡ್ಸ್‌ : ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರದ ಜ್ಯೋತಿ ಸಾಲಿಗ್ರಾಮ ಆಯ್ಕೆಅಗಸ್ಟ್ ೯ ರಂದು ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮ;

Voiceoftulunadu

ಹಳೆಯಂಗಡಿ ಬಸ್‌ ಪ್ರಯಾಣಿಕರ ಸಮಸ್ಯೆಗೆ ಮಿಡಿದ “ಮೀಡಿಯಾ ಮನಸುಗಳು”ಪಾಳುಬಿದ್ದ ಬಸ್‌ ತಂಗುದಾಣಕ್ಕೆ ಪತ್ರಕರ್ತರಿಂದ ಹೊಸ ಕಳೆ ;

Voiceoftulunadu

ಇನ್ನು ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಹಾಜರಾಗುವಂತೆ ಸಿಎಸ್ ಆದೇಶ

voiceoftulunadu

Leave a Comment