27 C
ಮಂಗಳೂರು
July 6, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಯಾಗಿ ಈಥನ್ ರಫಾಯೆಲ್ ತೌರೊ ನೇಮಕ

ಮುಂಬಯಿ, ಮೇ.29: ಎನ್‌ಎಸ್‌ಯುಐ (ಭಾರತ ರಾಷ್ಟ್ರೀಯ ವಿದ್ಯಾಥಿ ಸಂಘ) ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿ ಈಥನ್ ರಫಾಯೆಲ್ ತೌರೊ ಅವರನ್ನು ನೇಮಕ ಮಾಡಲಾಗಿದೆ.ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರು ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿ ಈಥನ್ ತೌರೊ ಅವರನ್ನು ನೇಮಕಾತಿಯನ್ನು ತಿಳಿಸಿದ್ದಾರೆ

.ಗಲ್ಫ್ ರಾಷ್ಟ್ರ, ವಿದೇಶ, ಕರ್ನಾಟಕದ ಕರಾವಳಿಯಲ್ಲಿ ಜನಪ್ರಸಿದ್ಧ ಮಾಧ್ಯಮಮಿತ್ರ ದಾಯ್ಜಿ ಪ್ರವೀಣ್ ನಾಮಾಂಕಿತ ಪ್ರವೀಣ್ ತಾವ್ರೊ ಮತ್ತು ಹೆಸರಾಂತ ಕಾರ್ಯಕ್ರಮ ನಿರೂಪಕಿ ರೆನಿಟಾ ಪಿ.ತಾವ್ರೋ ದಂಪತಿಯ ಏಕೈಕ ಸುಪುತ್ರ, ಬಹುಮುಖಿ ಪ್ರತಿಭೆಯ ಈಥನ್ ಅವರ ಸಮರ್ಪಣೆ, ಯುವ ನಾಯಕತ್ವ ಮತ್ತು ಬದ್ಧತೆಯು ಸಂಘಟನೆಯನ್ನು ಬಲಪಡಿಸಲು ಮತ್ತು ವಿದ್ಯಾಥಿ ಸಮುದಾಯದ ಅಭ್ಯುದಯಕ್ಕೆ ಸೇವೆ ಸಲ್ಲಿಸಲು ವರದಾನವಾಗಲಿದೆ ಎಂಬುದಾಗಿ ಸಂಘಟನೆಯ ಧುರೀಣರು ವಿಶ್ವಾಸ ವ್ಯಕ್ತಪಡಿಸಿದೆ.

Related posts

ನಮ್ಮ ಕರ್ನಾಟಕ ಸೇನೆ ಉಡುಪಿ ಜಿಲ್ಲಾ ಘಟಕದ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ: ಉಚ್ಚಿಲ ಸರಸ್ವತಿ ಮಂದಿರ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಲಿಕೋಪಕರಣ ವಿತರಣೆ ;

Voiceoftulunadu

ಅಸೋಸಿಯೇಷನ್ ಆಫ್ ಬಂಟ್ಸ್ ಚಾರ್ಟರ್ಡ್ ಅಕೌಂಟೆಂಟ್ಸ್ ಮುಂಬೈ (ಎಬಿಸಿಎ)ನೂತನ ಅಧ್ಯಕ್ಷರಾಗಿ ಸಿಎ ಜಗದೀಶ್ ಬಿ. ಶೆಟ್ಟಿ ಸುರತ್ಕಲ್ ಆಯ್ಕೆ:

Voiceoftulunadu

ನೂತನ ಸಿಎಂ ಡಿಕೆ ಶಿವಕುಮಾರ್ ಭರ್ಜರಿ ಕೊಡುಗೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಯುವ ಸಂಘಗಳಿಗೆ ತಲಾ 10 ಲಕ್ಷ ರೂ. ಅನುದಾನ!

Voiceoftulunadu

Leave a Comment