27 C
ಮಂಗಳೂರು
July 6, 2026
Uncategorizedಧಾರ್ಮಿಕ/ಸಾಂಸ್ಕೃತಿಕಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್:

ಕೊಲ್ಲೂರು:ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಇಂದು ವಿಶೇಷ ವಿಮಾನದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ತೆರಳಿದರು.

ಅವರ ಆಗಮನದ ವೇಳೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ವರದಿಗಳ ಪ್ರಕಾರ, ಅವರು ಮಧ್ಯಾಹ್ನ ಸುಮಾರು 12:30ಕ್ಕೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದು, ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲು ತೆರಳಿದ್ದಾರೆ. ಈ ಭೇಟಿ ಧಾರ್ಮಿಕ ಉದ್ದೇಶಕ್ಕಾಗಿ ನಡೆದಿರುವುದಾಗಿ ವರದಿಯಾಗಿದೆ.

Related posts

ಮುದರಂಗಡಿ ಜನನಿ ಮಹಾಸಂಘದ ಆಯೋಜನೆಯಲ್ಲಿ ಅಪ್ಪಂದಿರ ದಿನ ಆಚರಣೆ : ಮೂವರು ಹಿರಿಯರಿಗೆ ಪೇಟ ತೊಡಿಸಿ, ಗೌರವ ಸಲ್ಲಿಸಿ ಅಪ್ಪಂದಿರ ದಿನ ಆಚರಣೆ;

Voiceoftulunadu

ಉಡುಪಿ ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಅನಂತ್ ಅಂಬಾನಿ ಭೇಟಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದ ಅನಂತ್ ಅಂಬಾನಿ;

voiceoftulunadu

ಕಟಪಾಡಿ : ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿಯಾದ ಕಾರು ಚಾಲಕ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಬಂದ ಮೂವರು ಯುವಕರು;

Voiceoftulunadu

Leave a Comment