28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಅನಂತ್ ಅಂಬಾನಿ ಭೇಟಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದ ಅನಂತ್ ಅಂಬಾನಿ;

ವರದಿ /ಚಿತ್ರ: ಇ ಮೀಡಿಯಾ

ಉಡುಪಿ: ರಿಲಯನ್ಸ್ ಸಮೂಹ ಸಂಸ್ಥೆಗಳ ಹಾಗೂ ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಂತ್ ಅಂಬಾನಿಯವರು ಭಾನುವಾರ ಸಂಜೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.ಕನಕನ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದ ಅನಂತ್ ಅಂಬಾನಿ, ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.ಶೀರೂರು ಮಠಾಧೀಶರು ಅನಂತ್ ಅಂಬಾನಿಯವರನ್ನು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಂಡಿತ್ ಚಂದ್ರಶೇಖರ ಶರ್ಮ, ಕರ್ನಾಟಕದ ರಿಲಯನ್ಸ್ ಜಿಯೋ ವ್ಯವಸ್ಥಾಪಕ ಧನಂಜಯ ಆರ್, ಶಿವನಂದನ ಯು ಎಸ್, ಮಾಧವ ಶಾನುಭಾಗ್, ಮುಂಬಯಿ ಉದ್ಯಮಿಗಳಾದ ಜಯಪ್ರಕಾಶ್ ಶೆಟ್ಟಿ, ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.

Related posts

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಬಹರೈನ್ ಘಟಕದ ಅಧ್ಯಕ್ಷರಾಗಿ ಕಮಲಾಕ್ಷ ಅಮೀನ್ ನೇಮಕ;

Voiceoftulunadu

ಮೇ 24 ರಂದು ಮುಲ್ಕಿಯಲ್ಲಿ ಕೋಸ್ಟಲ್ ಫಿಲಂ ಅವಾಡ್ಸ್೯ 2026

voiceoftulunadu

ಕರ್ನಾಟಕ ಪ್ರೆಸ್ ಕ್ಲಬ್ : ನಗರ, ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ, ಅಧಿಕೃತ ಆದೇಶ ವಿತರಣೆ ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ಶಿಫಾರಸಿನ ಮೇರೆಗೆ ನೇಮಕ ಪ್ರಕ್ರಿಯೆ ;

Voiceoftulunadu

Leave a Comment