27 C
ಮಂಗಳೂರು
July 6, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ;

ವರದಿ /ಚಿತ್ರ: ಇ ಮೀಡಿಯಾ

ಹಿರಿಯಡ್ಕ: ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಹಿರಿಯಡ್ಕ ಬೊಮ್ಮರಬೆಟ್ಟು ಶಕ್ತಿ ಕೇಂದ್ರ ವತಿಯಿಂದ ಭಾನುವಾರ ಹಿರಿಯಡ್ಕದಲ್ಲಿ “ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು.

ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿದರು.

ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ, ಉಪಾಧ್ಯಕ್ಷೆ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ನೀತಾಗುರುರಾಜ್, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಕಾಮತ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಹಿರಿಯಡ್ಕ ಶಕ್ತಿ ಕೇಂದ್ರದ ಉದಯ ಶೆಟ್ಟಿ, ವಿನಯ್ ಪೂಜಾರಿ ಹಾಗೂ ಮಹಿಳಾ ಮೋರ್ಚಾದ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹಿರಿಯ ಶಿಕ್ಷಣತಜ್ಞ, ಕಮಾಂಡರ್ ಡಾ. ಅನಿಲ್ ರಾಣಾ ಅವರಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯ ಗರಿ :ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ

Voiceoftulunadu

ಕಟಪಾಡಿ ಮೀನು ಮಾರುಕಟ್ಟೆಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ; ಕುಂದು ಕೊರತೆಯ ಬಗ್ಗೆ ಮೀನುಗಾರ ಮಹಿಳೆಯರೊಂದಿಗೆ ಚರ್ಚೆ:

Voiceoftulunadu

ಫೆಸ್ಟ್’ಗೆ ಚಾಲನೆ ಬೆಳ್ಳಿ ಆಭರಣಗಳ ಅನಾವರಣ ಗೊಳಿಸಿದ ರೂಪದರ್ಶಿಗಳಾದ ಡಾ. ಆ್ಯನ್ಸಿ ಡಿಸೋಜಾ, ಭಾರತಿ ಸುರೇಶ್(Udupi) :

voiceoftulunadu

Leave a Comment