September 5, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪಿಲಾರಿನಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕುತ್ಯಾರು ವಿದ್ಯಾದಾಯಿನಿ ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ

ವರದಿ ಚಿತ್ರ ಈ ಮೀಡಿಯಾ

ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚ್ಚಿಲ ವಲಯದ ಪಿಲಾರು ಕಾರ್ಯಕ್ಷೇತ್ರದ ನಿಸರ್ಗ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ನೆರವೇರಿತು.

ಹಿರಿಯ ಕಾರ್ಯಕ್ರಮವನ್ನು ಕುತ್ಯಾರು ವಿದ್ಯಾದಾಯಿನಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ ಉದ್ಘಾಟಿಸಿದರು. ಅವರು ಪೌಷ್ಟಿಕ ಆಹಾರದ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಗೀತಾ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀಮತಿ ಸುಷ್ಮಾ ನವೀನ್ ಶೆಟ್ಟಿಯವರು ಸಾಂಪ್ರದಾಯಿಕ ಅಡುಗೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಲತಾ ಕುತ್ಯಾರು, ಜನಜಾಗೃತಿ ವೇದಿಕೆಯ ಸದಸ್ಯೆ ಹಾಗೂ ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿನುತಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸವಿತಾ, ಸೇವಾ ಪ್ರತಿನಿಧಿ ಶ್ರೀಮತಿ ಶಶಿಕಲಾ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Related posts

ಉಡುಪಿ: ಬೊಬ್ಬರ್ಯ, ಕಾಂತೇರಿ, ಜುಮಾದಿ, ಕಲ್ಕುಡ ಹಾಗೂ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ವೈಭವದ ವಾರ್ಷಿಕ ನೇಮೋತ್ಸವ

Voiceoftulunadu

ಕಾಪು ಸಹಕಾರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕ್ಷಯಧಾರ ಸೊಸೈಟಿಯ ಕಾರ್ಯಾಧ್ಯಕ್ಷ ಲವ ಕರ್ಕೇರ;

Voiceoftulunadu

ಕೇಂದ್ರದಿಂದ ರಾಜ್ಯಗಳಿಗೆ 1.09 ಲಕ್ಷ ಕೋಟಿ ಹೆಚ್ಚುವರಿ ತೆರಿಗೆ ಹಂಚಿಕೆ : ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

Voiceoftulunadu

Leave a Comment