28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಾತಂತ್ರೋತ್ಸವ ಆಚರಣೆ: ಧ್ವಜಾರೋಹಣ ನೆರವೇರಿಸಿದ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ;

ವರದಿ /ಚಿತ್ರ :ಈ ಮೀಡಿಯಾ

ಕುಂಜಾರುಗಿರಿ:ಕುಂಜಾರುಗಿರಿ ಶ್ರೀದುರ್ಗಾದೇವಿ ದೇವಸ್ಥಾನದಲ್ಲಿ ಸ್ವಾತಂತ್ರೋತ್ಸವದ ಅಂಗವಾಗಿ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಸ್ವಾಮೀಜಿಯವರು, ಸ್ವಾತಂತ್ರ್ಯವನ್ನು ಉಳಿಸಿ ಬಲಿಷ್ಠ ಭಾರತವನ್ನು ಕಟ್ಟುವಲ್ಲಿ ಎಲ್ಲರೂ ದೇಶಾಭಿಮಾನವಿರುವ ರಾಷ್ಟ್ರಭಕ್ತರಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ದೇವಳದ ತಂತ್ರಿಗಳಾದ ಪುತ್ತೂರುಶ್ರೀನಿವಾಸ ತಂತ್ರಿ, ಖ್ಯಾತ ವಕೀಲರಾದ ರಾಮಚಂದ್ರ ಅಡಿಗ, ಅರ್ಚಕರಾದ ಗೋಪಾಲಕೃಷ್ಣ ಭಟ್, ದೇವಸ್ಥಾನದ ಅಧಿಕಾರಿಗಳಾದ ನಾಗರಾಜ ರಾವ್, ಮಾಜಿ ಪಂಚಾಯತ್ ಸದಸ್ಯರಾದ ಸುದರ್ಶನ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

Related posts

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಖತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ;

Voiceoftulunadu

ನಾರಾಯಣಗುರು ತತ್ವಾದರ್ಶಗಳನ್ನು ಸರ್ವರಿಗೂ ತಲುಪಿಸಿ: ಪತ್ರಕರ್ತ ರಾಕೇಶ್ ಕುಂಜೂರು, ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಧಾರ್ಮಿಕ ಸಭೆ, ಸಮ್ಮಾನ ;

Voiceoftulunadu

ಪುತ್ತೂರಿನ ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದಲ್ಲಿ ವನಮಹೋತ್ಸವ ;

Voiceoftulunadu

Leave a Comment