September 5, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!.

ಮಂಗಳೂರು: ಸರಕಾರಿ ಬಸ್‌ಗ ಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಣೆಯಾಗಿರುವ ಮಧ್ಯೆಯೇ ಮೂಡಬಿದ್ರೆಯ ಖಾಸಗಿ ಬನ್ನೊಂದರ ಮಾಲಕರೊಬ್ಬರು ಇದೇ ಘೋಷಣೆಯನ್ನು ಮಾಡುವ ಮೂಲಕ ಮಾದರಿಯಾಗಿದ್ದಾರೆ.

ನಾರಾವಿ-ಮಂಗಳೂರು ನಡುವೆ ಸಂಚರಿಸುವ ಪ್ರದೀಪ್ತ ಬಸ್ಸಿನಲ್ಲಿ ಸರಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವನ್ನು ಘೋಷಿಸಲಾಗಿದೆ.

ಈ ಉಚಿತ ಪ್ರಯಾಣದ ವ್ಯವಸ್ಥೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಿಗೆ ಹೋಗುವ ಬಡ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯಿಂದ ಇದೊಂದು ಸಣ್ಣ ಕೊಡುಗೆ ಎಂದು ಪ್ರದೀಪ್ತ ಬಸ್ಸಿನ ಮಾಲಕರಾದ ಡಾ. ಆಶೀರ್ವಾದ್ ತಿಳಿಸಿದ್ದಾರೆ.

Related posts

ಉಡುಪಿಯ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೇವಸ್ಥಾನ ಕುಂಜಿಬೆಟ್ಟು ಇಲ್ಲಿ ಆಗಸ್ಟ್ 17 ರಂದು ಸೋಣ ತಿಂಗಳ ” ಹೂವಿನ ಪೂಜೆ ” ಹಾಗೂ ದೈವಗಳ ದರ್ಶನ ಸೇವೆ:

Voiceoftulunadu

ಅಹಮದಾಬಾದಿನಲ್ಲಿ ಪ್ರಿಯತಮನಿಗಾಗಿ 1.66 ಕೋಟಿ ಚಿನ್ನ ಕದ್ದು ಪರಾರಿಯಾದ ಹರ್ಷಿದಾ ಶೆಟ್ಟಿ ಇಬ್ಬರ ಬಂಧನ:

voiceoftulunadu

ಈ ಬಾರಿ ಸಮಾಜ ಸೇವಕ ರವಿ ಕಟಪಾಡಿಯವರಿಂದ ಮರ್ಮೈಡ್’ ಅಂದರೆ ಮತ್ಮಕನ್ಯ ವೇಷ : 1.85 ಕೋಟಿ ರೂ. ಸಂಗ್ರಹಿಸಿ 204 ಮಕ್ಕಳ ಚಿಕಿತ್ಸೆಗೆ ನೆರವಾದ ರವಿಯವರಿಗೆ, ಈಬಾರಿ 15 ಲಕ್ಷ ರೂ. ನಿರೀಕ್ಷೆ ;

Voiceoftulunadu

Leave a Comment