28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ :ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ವೈ ಸುಧೀ‌ರ್ ಕುಮಾರ್ ;

ವರದಿ /ಚಿತ್ರ :ಈ ಮೀಡಿಯಾ

ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರವೇರಿತು.

ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ರೋಟೆರಿಯನ್ ವೈ ಸುಧೀರ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯರವರು

ವಿದ್ಯಾರ್ಥಿಗಳಿಗೆ ಗಿಡವನ್ನು ನೀಡುವುದರ ಮೂಲಕ ಹಾಗೂ ಪರಿಸರವನ್ನು ಉಳಿಸಿ ಬೆಳೆಸಬೇಕು ಎಂದು ಮನವಿ ಮಾಡಿದರು. ಪಡುಬಿದ್ರಿ ರೋಟರಿ ಕ್ಲಬ್ ಕಾರ್ಯದರ್ಶಿ ಕಾರ್ತಿಕ್ ಕರ್ಕೇರ, ನಟರಾಜ್ ಹಾಗೂ ರೋಟರಿ ಸದಸ್ಯರು, ಉಭಯ ಸಂಸ್ಥೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್:

voiceoftulunadu

ಎಂಇಟಿ ಸಂಸ್ಥೆಯ ಶೈಕ್ಷಣಿಕ ಸಲಹಾ ಮಂಡಳಿ ಸದಸ್ಯರಾಗಿ ಸುನೀಲ್ ಲೋಬೊ ನೇಮಕ ;

Voiceoftulunadu

ಉಡುಪಿಯ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೇವಸ್ಥಾನ ಕುಂಜಿಬೆಟ್ಟು ಇಲ್ಲಿ ಆಗಸ್ಟ್ 17 ರಂದು ಸೋಣ ತಿಂಗಳ ” ಹೂವಿನ ಪೂಜೆ ” ಹಾಗೂ ದೈವಗಳ ದರ್ಶನ ಸೇವೆ:

Voiceoftulunadu

Leave a Comment