28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ: ಸಂಹಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ವಾರ್ಷಿಕ ಮಹಾಸಭೆ : ಸಭೆ ಉದ್ಘಾಟಿಸಿದ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ;

ವರದಿ /ಚಿತ್ರ :ಈ ಮೀಡಿಯಾ

ಉಡುಪಿ: ಸಂಹಿತಾ ಸೌಹಾರ್ದ ಸಹಕಾರಿ ನಿಯಮಿತ ವಾರ್ಷಿಕ ಉಡುಪಿ, ಇದರ ಮಹಾಸಭೆಯು ಇಂದು ಉಡುಪಿ ರಥಬೀದಿಯ ಕೃಷ್ಣ ಸಭಾಗೃಹದಲ್ಲಿ ನಡೆಯಿತು.ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ದೀಪ ಬೆಳಗಿಸಿಕಾರ್ಯಕ್ರಮ ಉದ್ಘಾಟಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಬೆಳ್ಳಾರು ರಾಘವೇಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭ ಸಂಘದ ಸದಸ್ಯರಿಗೆ 14% ಡಿವಿಡೆಂಡ್ ಘೋಷಿಸಲಾಯಿತು.

ಸಭೆಯಲ್ಲಿ ವಿದ್ವಾನ್ ಡಾ. ಹರಿದಾಸ ಭಟ್ ಹೆರ್ಗ, ಮಣಿಪಾಲ ಕೆಎಂಸಿಯ ಡಾ.ಸುನೀಲ್ ಉಡುಪ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಸಂಸ್ಥೆಯ ಸಿಇಒ ಶ್ರೀಶ ಸಾಮಗರು ಪ್ರಾಸ್ತಾವಿಕವಾಗಿ ಮಾತನಾಡಿದರು.ನಿರ್ದೇಶಕ ರಾಮಚಂದ್ರ ಉಡುಪ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಗುರುಪ್ರಸಾದ್ ಭಟ್ ವಂದಿಸಿದರು.

Related posts

ಕಾಪು ತಾಲೂಕು ಆಡಳಿತದಿಂದ 80 ನೇ ಸ್ವಾತಂತ್ರೋತ್ಸವ ಆಚರಣೆಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ;

Voiceoftulunadu

ಮಣಿಪಾಲ ಕೆಎಂಸಿಯಲ್ಲಿ ಪ್ರಣವ್ ಹೆಗ್ಡೆ ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ ಪ್ರಣವ್‌ ಹೆಗ್ಡೆ ಅವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ;

Voiceoftulunadu

ಮರಕಡ; ಜಮಾತುಲ್ ಮುಸ್ಲಿಮೀನ್ ಕಮಿಟಿ ವತಿಯಿಂದ ಸ್ವಾತಂತ್ರ್ಯ ಸಂಭ್ರಮ : ಸಯ್ಯದ್ ಅಬ್ದುರಹ್ಮಾನ್ ಸಆದಿ ಅಲ್ಲಾದಿ, ಸದಸ್ಯರಿಂದ ಧ್ವಜಾರೋಹಣ;

Voiceoftulunadu

Leave a Comment