28.5 C
ಮಂಗಳೂರು
September 4, 2026
Uncategorizedಆರೋಗ್ಯಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ: ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ ಉಪಸ್ಥಿತಿ;

ವರದಿ/ ಚಿತ್ರ:ಇ ಮೀಡಿಯಾ

ಎರ್ಮಾಳು : ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಸಾರ್ವತ್ರಿಕ ಕಾರ್ಯಕ್ರಮ ಭಾನುವಾರ ನೆರವೇರಿತು.ಮಕ್ಕಳ ಪೋಷಕರು ಮಕ್ಕಳೊಂದಿಗೆ ಕೇಂದ್ರಕ್ಕೆ ಆಗಮಿಸಿ ಮಕ್ಕಳಿಗೆ ಲಸಿಕೆ ಪಡೆದರು.ತಾಲೂಕು ಅಧಿಕಾರಿಗಳ ಕಛೇರಿ ಉಡುಪಿ ಇದರ ರಾಷ್ಟ್ರೀಯ ಬಾಲ ಸಂಸ್ಥೆಯ ಅಧಿಕಾರಿಗಳು ಈ ಸಂದರ್ಭಉಪಸ್ಥಿತರಿದ್ದರು.

ಈ ಸಂದರ್ಭ ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ, ಸಿಸ್ಟ‌ರ್ ಮಮತಾ ಶೆಟ್ಟಿ,ಅಂಗನವಾಡಿ ಕಾರ್ಯಕರ್ತೆಯರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಲಕ್ಷ್ಮೀ, ಆಶಾ ಕಾರ್ಯಕತೆಯರಾದ ಶ್ರೀಮತಿ ಗೀತಾ ಬಾಲಕೃಷ್ಣ, ಶ್ರೀಮತಿ ಶರ್ಮಿಲಾ ಮತ್ತಿತರರು ಉಪಸ್ಥಿತರಿದ್ದರು.

Related posts

ಮಂತ್ರಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ: ಮಂಗಳೂರು ಹಾಪ್ ಕಾಮ್ಸ್ ಸಿಇಒ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ದುರ್ಮರಣ;

Voiceoftulunadu

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಂಗಳೂರು ವಲಯಕ್ಕೆ ನೂತನ ಸಾರಥ್ಯಅಧ್ಯಕ್ಷರಾಗಿ ಪುರುಷೋತ್ತಮ ಚೇಂಡ್ಲ, ,ಪ್ರಧಾನ ಸಂಚಾಲಕರಾಗಿ ಶಾಂತಾರಾಮ್ ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಸಾಲ್ಯಾನ್ ಆಯ್ಕೆ ;

Voiceoftulunadu

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಂತರರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಆಯ್ಕೆ: ಶತಮಾನೋತ್ಸವದ ಹೊಸ್ತಿಲಲ್ಲಿ ತುಳುವ ನಾಗರಿಕತೆಯ ವೈಭವವನ್ನು ಮರುಸ್ಥಾಪಿಸುವ ಮಹಾಸಂಕಲ್ಪ;

Voiceoftulunadu

Leave a Comment