July 6, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ಕರಾವಳಿ ಹಾಗೂ ಮಲೆನಾಡಿನ ಟೂರಿಸಂ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ ನೇಮಕ:

ಕರಾವಳಿ ಹಾಗೂ ಮಲೆನಾಡಿನ ಪ್ರವಾಸೋದ್ಯಮದ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ (Rishab shetty) ಅವರನ್ನು ನೇಮಕ ಮಾಡಲಾಗಿದೆ.

ವಿಧಾನಸೌಧದಲ್ಲಿ ಶುಕ್ರವಾರ ಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ಪ್ರವಾಸೋದ್ಯಮದ ಕುರಿತಾಗಿ ಸಭೆ ನಡೆಸಲಾಯಿತು.ಸಭೆಯಲ್ಲಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದು, ಇನ್ನು 20 ದಿನಗಳಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಚಿಂತನೆಯನ್ನು ನಡೆಸಲಾಗಿದೆ.

ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮದ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರಚನೆ ಮಾಡಲಾಗಿದೆ. ಪ್ರತ್ಯೇಕ ನೀತಿ ರಚನೆಯ ಬಗ್ಗೆ ಮಂಗಳೂರು ಸಚಿವ ಸಂಪುಟದಲ್ಲಿ ಚರ್ಚಿಸಿ ಸಿಎಂ ಒಪ್ಪಿಗೆ ಪಡೆಯಲಿದ್ದಾರೆ. ಇದರ ಜೊತೆಗೆ ಆ ಭಾಗದಲ್ಲಿ ಹೋಂ ಸ್ಟೇಗಳಿಗೆ ತುಂಬಾ ನಿಯಮ ರೂಪಿಸಲಾಗುತ್ತಿದ್ದು, ಅವುಗಳನ್ನ ಸಡಿಲಗೊಳಿಸುವಂತೆ ಸೂಚಿಸಲು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

Related posts

ಉಡುಪಿ ಪರಿಸರಸ್ನೇಹಿ ವಸ್ತುಗಳ ಮಾರಾಟ ಶಾಪ್ “ವೀಕೆ ಸೊಲ್ಯೂಷನ್ಸ್” ಶುಭಾರಂಭಮಳಿಗೆ ಉದ್ಘಾಟಿಸಿದ ನ್ಯಾಯವಾದಿ ಎಂ. ಶಾಂತಾರಾಮ ಶೆಟ್ಟಿ;

Voiceoftulunadu

ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ;

Voiceoftulunadu

ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್, ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿವಕುಮಾರ್ ಘೋಷಣೆ

Voiceoftulunadu

Leave a Comment