28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ : ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವ;

ವರದಿ /ಚಿತ್ರ :ಈ ಮೀಡಿಯಾ

ಕಾಪು: ಮಹಾರಾಷ್ಟ್ರದ ಹಾಲಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆಯ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.

ಮಾರಿಗುಡಿಯ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಮಾರಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಡಾ. ಶ್ರೀಕಾಂತ್ ಶಿಂಧೆಯವರನ್ನು ಗೌರವಿಸಲಾಯಿತು.

ಈ ಸಂದರ್ಭ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮಾರಿಯಮ್ಮನ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಬಿ.ಸಿ.ರೋಡ್‌: ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ವಿದ್ಯಾರ್ಥಿವೇತನ ವಿತರಣೆ : ವೃತ್ತ ಲೋಕಾರ್ಪಣೆ ಗೈದ ಸಂಸದ ಕ್ಯಾ, ಬ್ರಿಜೇಶ್ ಚೌಟ;

Voiceoftulunadu

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ನಡೆದ ಬೃಹತ್ ಜಾಗೃತಿ ಕಾರ್ಯಕ್ರಮ: “ಆಪರೇಷನ್ ರೈಸ್” ಹಾಗೂ “ಬೇಡ ಬ್ರೋ” ಎಂಬ ಉಪಕ್ರಮಗಳಡಿಯಲ್ಲಿ ಮಾದಕ ವಸ್ತುಗಳ ವಿರುದ್ದ ಜಾಗೃತಿ ಅಭಿಯಾನದ ಅಂಗವಾಗಿ ನಡೆದ ವಿಶೇಷ ಕಾರ್ಯಕ್ರಮ:

Voiceoftulunadu

ಜಾಗತಿಕ ಡಿಜಿಟಲ್ ಲೋಕದ ಸಾಧಕ ಅತುಲ್ ಹೆಗ್ಡೆ ಸ್ವರ್ಗಸ್ಥ;

Voiceoftulunadu

Leave a Comment