28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ತಾಲೂಕಿನಾಧ್ಯಂತ ಸಂಭ್ರಮದ ನಾಗರ ಪಂಚಮಿನಾಗನ ಶಿಲಾ ಮೂರ್ತಿಗೆ ಹಾಲು, ಸೀಯಾಳದ ಅಭಿಷೇಕ ಮಾಡಿದ ಜನತೆ ;

ವರದಿ/ ಚಿತ್ರ: ಈ ಮೀಡಿಯಾ

ಕಾಪು: ಕಾಪು ತಾಲೂಕಿನಾದ್ಯಂತ ಪ್ರಥಮ ಹಬ್ಬ ನಾಗರ ಪಂಚಮಿಯನ್ನು ವಿಜೃಂಭಣೆಯಿಂದ, ಭಕ್ತಿಪೂರ್ವಕವಾಗಿ ಆಚರಿಸಲಾಯಿತು.

ಕಾಪು ತಾಲೂಕಿನ ಎರ್ಮಾಳು ಶ್ರೀ ಜನಾರ್ಧನ ದೇಗುಲ, ಸಾಂತೂರು ಶ್ರೀಸುಬ್ರಹ್ಮಣ್ಯ ದೇವಸ್ಥಾನ, ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇಗುಲ ಸಹಿತ ನೂರಾರು ಕಡೆಗಳಲ್ಲಿ ನಾಗನ ಕಲ್ಲಿಗೆ ಹಾಲು, ಸೀಯಾಳದಿಂದ ಅಭಿಷೇಕ ಮಾಡಿ, ಹೂವು, ಹಿಂಗಾರ, ಅರಸಿನఅపిFసి ನಾಗರ ಆಚರಿಸಲಾಯಿತು.

ನಾಗನಿಗೆ ತನು, ಸಮರ್ಪಿಸಿ ಕೃತಾರ್ಥರಾದರು. ಪಂಚಮಿಯನ್ನು ತಂಬಿಲ ಸೇವೆ ಭಕ್ತಾಧಿಗಳು

Related posts

ಕೇರಳದ ಕೊಟ್ಟಿಯೂರು ಶಿವಕ್ಷೇತ್ರದ ವೈಶಾಖ ಮಹೋತ್ಸವಕ್ಕೆ ಕ್ಷಣಗಣನೆ

voiceoftulunadu

ಉಡುಪಿ ಶ್ರೀಕೃಷ್ಣ ಮಠಕ್ಕೆ ಉದ್ಯಮಿ ಅನಂತ್ ಅಂಬಾನಿ ಭೇಟಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದ ಅನಂತ್ ಅಂಬಾನಿ;

voiceoftulunadu

ಜನರ ಧ್ವನಿಗೆ ಸ್ಪಂದನೆ – ಚಿಲಿಂಬಿ ರಸ್ತೆ ಕಾಮಗಾರಿ ಆರಂಭ : ಮಾಧ್ಯಮದ ವರದಿಗೆ ಮಣಿದ ಆಡಳಿತ – ವಾಯ್ಸ್ ಆಫ್ ತುಳುನಾಡು ಸುದ್ದಿಪತ್ರಿಕೆಯ ಪ್ರಯತ್ನಕ್ಕೆ ಫಲ;

Voiceoftulunadu

Leave a Comment