28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ;

ವರದಿ /ಚಿತ್ರ: ಇ ಮೀಡಿಯಾ

ಹಿರಿಯಡ್ಕ: ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಹಿರಿಯಡ್ಕ ಬೊಮ್ಮರಬೆಟ್ಟು ಶಕ್ತಿ ಕೇಂದ್ರ ವತಿಯಿಂದ ಭಾನುವಾರ ಹಿರಿಯಡ್ಕದಲ್ಲಿ “ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು.

ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿದರು.

ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ, ಉಪಾಧ್ಯಕ್ಷೆ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ನೀತಾಗುರುರಾಜ್, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಕಾಮತ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಹಿರಿಯಡ್ಕ ಶಕ್ತಿ ಕೇಂದ್ರದ ಉದಯ ಶೆಟ್ಟಿ, ವಿನಯ್ ಪೂಜಾರಿ ಹಾಗೂ ಮಹಿಳಾ ಮೋರ್ಚಾದ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು,ಕಾಪು ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಕೌಂಟರ್;

Voiceoftulunadu

ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ.ದಸರಾ ಸಮಿತಿಯ ಪೂರ್ವಬಾವಿ ಸಭೆಯಲ್ಲಿ ನಾಡೋಜ ಡಾ. ಜಿ. ಶಂಕರ್ ಹೇಳಿಕೆ;

Voiceoftulunadu

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಂತರರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಆಯ್ಕೆ: ಶತಮಾನೋತ್ಸವದ ಹೊಸ್ತಿಲಲ್ಲಿ ತುಳುವ ನಾಗರಿಕತೆಯ ವೈಭವವನ್ನು ಮರುಸ್ಥಾಪಿಸುವ ಮಹಾಸಂಕಲ್ಪ;

Voiceoftulunadu

Leave a Comment