September 5, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು : ಸಾಯಿ ಕ್ಯಾಟರರ್ಸ್‌ ಮಾಲಕ ಸಂತೋಷ್ ಶೆಟ್ಟಿ ಗುರ್ಮೆ ನಿಧನ:32 ವರ್ಷದಿಂದ ಕಾಪು ಹೊಸ ಶ್ರೀ ಮಾರಿಗುಡಿಯಲ್ಲಿ ಸಿಬ್ಬಂದಿಯಾಗಿ, ಸೇವೆ ಸಲ್ಲಿಸಿದ್ದರು;

ವರದಿ/ಚಿತ್ರ: ಈ ಮೀಡಿಯಾ

ಕಾಪು : ಸುಮಾರು 32 ವರ್ಷದಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ಸಾಯಿ ಕೇಟರರ್ಸ್ ಮಾಲಕರಾಗಿ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದ ಸಂತೋಷ್ ಶೆಟ್ಟಿ ಗುರ್ಮೆ (59) ಇಂದು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ಮೃತರು ಒಬ್ಬ ಪುತ್ರ, ಪತ್ನಿ, ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ಬಂಧುಗಳನ್ನು ಅಗಲಿದ್ದಾರೆ.

Related posts

ಪೊಳಲಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ) ಇದರ ವಾರ್ಷಿಕ ಮಹಾಸಭೆ ;

Voiceoftulunadu

ಸುಮನಸಾ ಕೊಡವೂರು ಸಂಘಟನೆಯ ರಜತ ಮಹೋತ್ಸವದ ಅಂಗವಾಗಿ ವಿನೂತನ ಪ್ರಯೋಗ : ಕಾರ್ಯಕ್ರಮ ಉದ್ಘಾಟಿಸಿದ ರಂಗಕರ್ಮಿ, ನೀನಾಸಂ ಜಯರಾಮ ನೀಲಾವರ ;

Voiceoftulunadu

ಮೂವರ ಜೀವ ಉಳಿಸಿದ ವಿಟ್ಲ ಎಸ್‌ಐ;

Voiceoftulunadu

Leave a Comment