July 7, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾರ್ಕಳ ಯೂತ್ ಬಿಲ್ಲವ ಸಂಘಟನೆಗೆ ಶರತ್ ಬೈಲಡ್ಕ ಅಧ್ಯಕ್ಷರಾಗಿ ಆಯ್ಕೆ: ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್, ಪ್ರಮಲ್ಕುಮಾರ್ ಕೋಶಾಧಿಕಾರಿ ಸುಜಿತ್ ನಿಟ್ಟೆ ಆಯ್ಕೆ;

ವರದಿ /ಚಿತ್ರ: ಈ ಮೀಡಿಯಾ

ಕಾರ್ಕಳ: ಯೂತ್ ಬಿಲ್ಲವ ಕಾರ್ಕಳ ಸಂಘಟನೆಯ ನೂತನ ಅಧ್ಯಕ್ಷರಾಗಿ ಪೆರ್ವಾಜೆ ಪತ್ತೊಂಜಿಕಟ್ಟೆಯ ಶರತ್ ಬೈಲಡ್ಕ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಭಾಸ್ಕರ್ ಎಸ್.ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್ ತೆಳ್ಳಾರ್ ಮತ್ತು ಪ್ರಮಲ್ಕುಮಾರ್, ಉಪಾಧ್ಯಕ್ಷರಾಗಿ ರವಿರಾಜ್ ಪೂಜಾರಿ ಮತ್ತು ಸುಧೀರ್ ಪೂಜಾರಿ, ಜತೆ ಕಾರ್ಯದರ್ಶಿ- ಶ್ರವಣ್ ಅಂಚನ್, ಕೋಶಾಧಿಕಾರಿ-ಸುಜಿತ್ ನಿಟ್ಟೆ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಪೂಜಾರಿಯರ್ಲಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಜಗದೀಶ್ ಪೂಜಾರಿ ಮಿಯ್ಯಾರು, ಸಾಂಸ್ಕೃತಿಕ ಕಾರ್ಯದರ್ಶಿ ರಕ್ಷಿತ್ ಮುಂಡ್ಲಿ ಆಯ್ಕೆ ಆಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ತಿಕ್ ಸುವರ್ಣ, ವಿಶಾಲ್ ಸಾಲಿಯಾನ್, ರವೀಂದ್ರ ಪೂಜಾರಿ ಶಿರ್ಲಾಲು, ಕರುಣಾಕರ ಪೂಜಾರಿ, ಶ್ರೇಯಸ್ ಪೂಜಾರಿ ಮತ್ತು ಸುದೇಶ್ ನಿಟ್ಟೆ ಆಯ್ಕೆ ಆಗಿದ್ದಾರೆ.

Related posts

ಎನ್‌ಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಅದ್ಧೂರಿಯಾಗಿ ಚಾಲನೆಗೊಂಡ ಕೊಂಕಣ್ ಮೆಲೋಡಿ ಸ್ಟಾರ್–2026ಕೊಂಕಣಿ ರಿಯಾಲಿಟಿ ಗಾಯನ ಸ್ಪರ್ಧೆಯ ಹೊಸತನದ ಪರಿಕಲ್ಪನೆ : ವಾಲ್ಟರ್ ನಂದಳಿಕೆ;

Voiceoftulunadu

ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡೊನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವ ಹೃದಯ ರೋಗಿಗಳಿಗೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ :

voiceoftulunadu

ಮೂಲ್ಕಿಯಲ್ಲಿ ಕೋಸ್ಟಲ್ ಫಿಲಂ ಅವಾಡ್ಸ್೯ 2026 ಗೆ ಚಾಲನೆ ; ತುಳು ಸಿನಿಮಾ ಬೆಳವಣಿಗೆಗೆ ಕೋಸ್ಟಲ್ ಅವಾಡ್೯ ಪ್ರೇರಣೆ:

voiceoftulunadu

Leave a Comment