28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾರ್ಕಳ ಯೂತ್ ಬಿಲ್ಲವ ಸಂಘಟನೆಗೆ ಶರತ್ ಬೈಲಡ್ಕ ಅಧ್ಯಕ್ಷರಾಗಿ ಆಯ್ಕೆ: ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್, ಪ್ರಮಲ್ಕುಮಾರ್ ಕೋಶಾಧಿಕಾರಿ ಸುಜಿತ್ ನಿಟ್ಟೆ ಆಯ್ಕೆ;

ವರದಿ /ಚಿತ್ರ: ಈ ಮೀಡಿಯಾ

ಕಾರ್ಕಳ: ಯೂತ್ ಬಿಲ್ಲವ ಕಾರ್ಕಳ ಸಂಘಟನೆಯ ನೂತನ ಅಧ್ಯಕ್ಷರಾಗಿ ಪೆರ್ವಾಜೆ ಪತ್ತೊಂಜಿಕಟ್ಟೆಯ ಶರತ್ ಬೈಲಡ್ಕ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಭಾಸ್ಕರ್ ಎಸ್.ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್ ತೆಳ್ಳಾರ್ ಮತ್ತು ಪ್ರಮಲ್ಕುಮಾರ್, ಉಪಾಧ್ಯಕ್ಷರಾಗಿ ರವಿರಾಜ್ ಪೂಜಾರಿ ಮತ್ತು ಸುಧೀರ್ ಪೂಜಾರಿ, ಜತೆ ಕಾರ್ಯದರ್ಶಿ- ಶ್ರವಣ್ ಅಂಚನ್, ಕೋಶಾಧಿಕಾರಿ-ಸುಜಿತ್ ನಿಟ್ಟೆ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಪೂಜಾರಿಯರ್ಲಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಜಗದೀಶ್ ಪೂಜಾರಿ ಮಿಯ್ಯಾರು, ಸಾಂಸ್ಕೃತಿಕ ಕಾರ್ಯದರ್ಶಿ ರಕ್ಷಿತ್ ಮುಂಡ್ಲಿ ಆಯ್ಕೆ ಆಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ತಿಕ್ ಸುವರ್ಣ, ವಿಶಾಲ್ ಸಾಲಿಯಾನ್, ರವೀಂದ್ರ ಪೂಜಾರಿ ಶಿರ್ಲಾಲು, ಕರುಣಾಕರ ಪೂಜಾರಿ, ಶ್ರೇಯಸ್ ಪೂಜಾರಿ ಮತ್ತು ಸುದೇಶ್ ನಿಟ್ಟೆ ಆಯ್ಕೆ ಆಗಿದ್ದಾರೆ.

Related posts

26 ಲಕ್ಷದ ಕಾರ್ಪೊರೇಟ್ ಕೆಲಸ ಬೇಡವೆಂದು ನೆಮ್ಮದಿ ಆರಿಸಿಕೊಂಡ ಬೆಂಗಳೂರು ಯುವತಿ: ಮಾನಸಿಕ ಆರೋಗ್ಯಕ್ಕಾಗಿ ಯೋಗದ ಹಾದಿ ಹಿಡಿದ ಮುಕುಲಿತಾ!

voiceoftulunadu

ಮೂಡುಬಿದಿರೆ: ಫ್ರೆಂಡ್ಸ್ ಇಲೆವೆನ್ ಬೆದ್ರ ಸಂಘಟನೆಯ ನೂತನ ಸಾರಥಿಗಳಾಗಿ ರಘುವೀರ್ ದೇವಾಡಿಗ ಮತ್ತು ಅಶ್ವಿನ್ ಜೆ. ಪಿರೇರಾ ಆಯ್ಕೆ ;

Voiceoftulunadu

ರಾಷ್ಟ್ರೀಯ ಸಿನಿಮಾ ಪುರಸ್ಕಾರ,ಕನ್ನಡಕ್ಕೆ 4, ತುಳುಗೆ 1 ಗೌರವಕನ್ನಡಕ್ಕೆ ಮೊದಲ ಶ್ರೇಷ್ಠ ಪೋಷಕ ನಟಿ ಪ್ರಶಸ್ತಿ,ಮಿಥ್ಯ ಚಿತ್ರಕ್ಕೆ ರೂಪಶ್ರೀಗೆ ಅತ್ಯುತ್ತಮ ಪೋಷಕ ನಟಿ ಗೌರವ , ಆತಿಶ್ ಶೆಟ್ಟಿ ಅತ್ಯುತ್ತಮ ಬಾಲ ನಟಮಿಥ್ಯ ಅತ್ಯುತ್ತಮ ಚಿತ್ರ ,ಉತ್ತಮ ಪುಸ್ತಕ: ಕೆಂಜಾರು ಪ್ರದೀಪ್ ಶೆಟ್ಟಿ ,ಉತ್ತಮ ತುಳು ಚಿತ್ರ ಇಂಬು ;

Voiceoftulunadu

Leave a Comment