28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಸ್ವಾತಂತ್ರೋತ್ಸವ ಆಚರಣೆ: ಧ್ವಜಾರೋಹಣ ನೆರವೇರಿಸಿದ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ;

ವರದಿ /ಚಿತ್ರ :ಈ ಮೀಡಿಯಾ

ಕುಂಜಾರುಗಿರಿ:ಕುಂಜಾರುಗಿರಿ ಶ್ರೀದುರ್ಗಾದೇವಿ ದೇವಸ್ಥಾನದಲ್ಲಿ ಸ್ವಾತಂತ್ರೋತ್ಸವದ ಅಂಗವಾಗಿ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಸ್ವಾಮೀಜಿಯವರು, ಸ್ವಾತಂತ್ರ್ಯವನ್ನು ಉಳಿಸಿ ಬಲಿಷ್ಠ ಭಾರತವನ್ನು ಕಟ್ಟುವಲ್ಲಿ ಎಲ್ಲರೂ ದೇಶಾಭಿಮಾನವಿರುವ ರಾಷ್ಟ್ರಭಕ್ತರಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ದೇವಳದ ತಂತ್ರಿಗಳಾದ ಪುತ್ತೂರುಶ್ರೀನಿವಾಸ ತಂತ್ರಿ, ಖ್ಯಾತ ವಕೀಲರಾದ ರಾಮಚಂದ್ರ ಅಡಿಗ, ಅರ್ಚಕರಾದ ಗೋಪಾಲಕೃಷ್ಣ ಭಟ್, ದೇವಸ್ಥಾನದ ಅಧಿಕಾರಿಗಳಾದ ನಾಗರಾಜ ರಾವ್, ಮಾಜಿ ಪಂಚಾಯತ್ ಸದಸ್ಯರಾದ ಸುದರ್ಶನ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

Related posts

ಉಡುಪಿ ಮಲಬಾ‌ರ್ ಗೋಲ್ನಲ್ಲಿ ‘ನಾಯ್ಕಾ’ನೂತನ ಸಂಗ್ರಹ ಅನಾವರಣ : ಅನಾವರಣ ಗೊಳಿಸಿದ ಬ್ರಿಂದಾ ನಿಹಾಲ್ ಪೂಜಾರಿ ಹಾಗೂ ತರನಾ ಶೆಟ್ಟಿ ;

Voiceoftulunadu

ಅಕ್ಷರ ತಪಸ್ವಿನಿ, ಕ್ರೀಡಾಂಗಣದ ಜಿಂಕೆ: ಮಣ್ಣಿನ ಮಗಳು ಗೀತಾ ಎ. ಶೆಟ್ಟಿ ಅವರ ಯಶೋಗಾಥೆ”

voiceoftulunadu

ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಜುಲೈ 15ರವರೆಗೆ ವಿಸ್ತರಿಸಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಿಬಹುದು;

Voiceoftulunadu

Leave a Comment