28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ರಾಜ್ಯಮಟ್ಟದಲ್ಲಿ ಕಾಪು ಯೋಜನಾ ಕಚೇರಿಗೆ ದ್ವಿತೀಯ ಸ್ಥಾನ ಅಭಿನಂದನಾ ಪತ್ರ ಸ್ವೀಕರಿಸಿದ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ;

ವರದಿ/ ಚಿತ್ರ: ಈ ಮೀಡಿಯಾ

ಕಾಪು : 2025-26 ಸಾಲಿನಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡುವಲ್ಲಿ ಕಾಪು ಯೋಜನಾ ಕಚೇರಿಯು ಕರ್ನಾಟಕ ರಾಜ್ಯದ 254 ಯೋಜನಾಕಚೇರಿಗಳಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಡೆಯವರು ಶ್ರೀ ಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಗಾರದಲ್ಲಿ ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದ್ದಾರೆ.

Related posts

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು, ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ ಕಾಪು ಯುವ ಕಾಂಗ್ರೆಸ್ ವತಿಯಿಂದ ದೂರು;

Voiceoftulunadu

ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ:ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಶಂಕರಪುರ ಧರ್ಮಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ;

Voiceoftulunadu

ಸೀತಾರಾಮನ್ ಭೇಟಿ ;ದೇವಳದ ಆವರಣದಲ್ಲಿ ಸಸಿ ನೆಟ್ಟ ಸಚಿವೆ ನಿರ್ಮಲಾ ಸೀತಾರಾಮನ್

voiceoftulunadu

Leave a Comment