September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 : ಪೇಜಾವರ ಶ್ರೀ ಭೇಟಿ ಮಾಡಿದ ಬಿ ಎಲ್ ಸಂತೋಷ್, ಸಂಸದೆ ಬಾನ್ಸುರಿ ಸ್ವರಾಜ್‌;

ವರದಿ /ಚಿತ್ರ: ಈ ಮೀಡಿಯಾ

ನವದೆಹಲಿ : ನವದೆಹಲಿಯಲ್ಲಿ ಚಾತುರ್ಮಾಸ್ಯ ವೃತ ಕೈಗೊಂಡಿರುವ ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಶ್ರಾವಣ ಶುಕ್ರವಾರ, ಶ್ರೀ ಹಯಗ್ರೀವ ಜಯಂತಿ, ಸಂಸ್ಕೃತ ದಿನಾಚರಣೆ ಹಾಗೂ ರಕ್ಷಾಬಂಧನದ ಪವಿತ್ರ ದಿನದ ಪ್ರಯುಕ್ತ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್, ದೆಹಲಿ ಸಂಸದೆ, ಬಾನ್ಸುರಿ ಸ್ವರಾಜ್, ಶಾಸಕ ಅನಿಲ್ ಶರ್ಮಾ,ಬಿಜೆಪಿಯ ಈಶಾನ್ಯ ಭಾರತ ಸಂಯೋಜಕ ರಾಜ್ ಬಬ್ಬರ್ ರವರು ಇಂದು ಭೇಟಿ ನೀಡಿದರು.

ವೇದವ್ಯಾಸ ಗುರುಕುಲಕ್ಕೆ ಭೇಟಿ ನೀಡಿದ ಗಣ್ಯರು ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದು, ಪೇಜಾವರ ಸ್ವಾಮೀಜಿಯವರನ್ನು ಭೇಟಿ ಮಾಡಿ, ಅವರೊಂದಿಗೆ ಸಮಾಲೋಚನೆ ನಡೆಸಿ ಅನುಗ್ರಹ ಪ್ರಸಾದ ಸ್ವೀಕರಿಸಿದರು.

Related posts

ಒಂದೇ ಕೊಕ್ಕೆಗೆ ತಂದೆ ಮಗಳು ನೇಣು ಬಿಗಿದು ಆತ್ಮಹತ್ಯೆ: ಕಾಸರಗೋಡಿನ ಚೆಮ್ನಾಡ್ ಕೋಳಿಯಡ್ಕ ಎಂಬಲ್ಲಿ ನಡೆದ ಧಾರುಣ ಘಟನೆ;

Voiceoftulunadu

ಸಾಲಿಗ್ರಾಮ : ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ ತೃತೀಯ ಶ್ರಾವಣ, ಶನಿವಾರದ ಸಂಭ್ರಮ :25 ಸಾವಿರಕ್ಕೂ ಮಿಕ್ಕಿ ಜನರಿಂದ ಸಾಲಿಗ್ರಾಮ ದೇವರ ದರ್ಶನ ;

Voiceoftulunadu

ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆ:2026ಆಳ್ವಾಸ್ ಶಾಲೆಯ 04 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ;

Voiceoftulunadu

Leave a Comment