September 5, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!.

ಮಂಗಳೂರು: ಸರಕಾರಿ ಬಸ್‌ಗ ಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಣೆಯಾಗಿರುವ ಮಧ್ಯೆಯೇ ಮೂಡಬಿದ್ರೆಯ ಖಾಸಗಿ ಬನ್ನೊಂದರ ಮಾಲಕರೊಬ್ಬರು ಇದೇ ಘೋಷಣೆಯನ್ನು ಮಾಡುವ ಮೂಲಕ ಮಾದರಿಯಾಗಿದ್ದಾರೆ.

ನಾರಾವಿ-ಮಂಗಳೂರು ನಡುವೆ ಸಂಚರಿಸುವ ಪ್ರದೀಪ್ತ ಬಸ್ಸಿನಲ್ಲಿ ಸರಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವನ್ನು ಘೋಷಿಸಲಾಗಿದೆ.

ಈ ಉಚಿತ ಪ್ರಯಾಣದ ವ್ಯವಸ್ಥೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಿಗೆ ಹೋಗುವ ಬಡ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯಿಂದ ಇದೊಂದು ಸಣ್ಣ ಕೊಡುಗೆ ಎಂದು ಪ್ರದೀಪ್ತ ಬಸ್ಸಿನ ಮಾಲಕರಾದ ಡಾ. ಆಶೀರ್ವಾದ್ ತಿಳಿಸಿದ್ದಾರೆ.

Related posts

ಉಡುಪಿ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸಕೀರ್ತನೆ ಗಾಯನ : ವಿಶ್ವದಾಖಲೆ ನಿರ್ಮಿಸಿದ ವಿದುಷಿ ಸಂಗೀತ ಬಾಲಚಂದ್ರರಿಗೆ ‘ಗೀತಾ ಗಂಗೋತ್ರಿ’ಬಿರುದು;

Voiceoftulunadu

ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು.ಕಾಪು ಠಾಣಾಧಿಕಾರಿ ತೇಜಸ್ವಿ ಮೇಲೆ ಆರೋಪಿಯ ಹಲ್ಲೆ ;

Voiceoftulunadu

ಗುಂಡಿಬೈಲಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ – ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ ;

Voiceoftulunadu

Leave a Comment