September 5, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಶಿರ್ಲಾಲು: ಭಾರತೀಯ ಜೈನ್ ಮಿಲನ್ ವತಿಯಿಂದ ಆಹಾರೋತ್ಸವ ಹಾಗೂ ವಿದ್ಯಾರ್ಥಿ ವೇತನ ವಿತರಣೆ ;

ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ :ಭಾರತೀಯ ಜೈನ್ ಮಿಲನ್, ಶಿರ್ಲಾಲು ಮತ್ತು ಶ್ರೀ ಅನಂತಮತಿ ಮಹಿಳಾ ಸಂಘ ಶಿರ್ಲಾಲು ಇವರ ನೇತೃತ್ವದಲ್ಲಿ ಆಹಾರೋತ್ಸವ 2026 ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನಿಲ್ ಕುಮಾರ್ ಜೈನ್ ಮತ್ತು ಮಲ್ಲಿಕಾ ಜಯಪಾಲ್ ಜೈನ್ ವಹಿಸಿದ್ದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಭಾರತೀಯ ಜೈನ್ ಮಿಲನ್ ವಲಯ – 8, ನಿರ್ದೇಶಕರು ಪ್ರಭಾತ್ ಕುಮಾರ್ ಜೈನ್ ಕಾರ್ಕಳ, ಅನಂತರಾಜ್ ಪೂವಣಿ. ಸನತ್ ಕುಮಾರ್ ಜೈನ್, ನಮಿರಾಜ ಜೈನ್, ನಿರಂಜನ ಕಡಂಬ ಶಾಂತಿರಾಜ್ ಜೈನ್, ಸುದರ್ಶನ್ ಜೈನ್, ಶ್ರೀಕಾಂತ ಇಂದ್ರ, ವಿನಂತಿ ಆರ್ ಪೂವಣಿ, ಇವರು ಅತಿಥಿಗಳಾಗಿ ಭಾಗವಹಿಸಿದ್ದರು.

ಶೀತಲ್ ಕುಮಾರ್ ಜೈನ್ ಸ್ವಾಗತಿಸಿದರು, ನೀತು ರತ್ನರಾಜ ಜೈನ್ ವಂದನಾರ್ಪಣೆ ಸಲ್ಲಿಸಿದರು, ಪ್ರಜ್ವಲ್ ಜೈನ್ ಕಾರ್ಯಕ್ರಮ ನಿರೂಪಿಸಿದರು

Related posts

ಕೇಂದ್ರದಿಂದ ರಾಜ್ಯಗಳಿಗೆ 1.09 ಲಕ್ಷ ಕೋಟಿ ಹೆಚ್ಚುವರಿ ತೆರಿಗೆ ಹಂಚಿಕೆ : ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

Voiceoftulunadu

ಶ್ರೀ ಧಾಮ ಮಾಣಿಲ ಕ್ಷೇತ್ರದಲ್ಲಿ 48 ದಿನಗಳ ಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ: ಇದರ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ;

Voiceoftulunadu

ಇಂಗ್ಲೆಂಡ್‌ನಿಂದ ಫ್ರಾನ್ಸ್‌ಗೆ 13 ಗಂಟೆ 5 ನಿಮಿಷಗಳಲ್ಲಿ ಈಜು :ಇಂಗ್ಲಿಷ್ ಕ್ಯಾನಲ್ ರಿಲೇ ಈಜಿದ ಮಂಗಳೂರಿನ ಮೊದಲ ವೈದ್ಯ ಡಾ. ಗುರುಪ್ರಸಾದ್ ಭಟ್ ;

Voiceoftulunadu

Leave a Comment