September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಿಶೇಷ ಅಂಕಣಸ್ಥಳೀಯ/ಪ್ರಾದೇಶಿಕ ಸುದ್ದಿ

ಹಾವಂಜೆ ಕೊರಗಜ್ಜ ದೈವಸ್ಥಾನದಲ್ಲಿ ವಿಜೃಂಭಣೆಯ ಹರಕೆ ಕೋಲ ಸೇವೆ : ಸಾವಿರಾರು ಭಕ್ತರ ಸಮ್ಮುಖದಲ್ಲಿ ದೈವಾರಾಧನೆಯ ಸಂಭ್ರಮ;

ವರದಿ /ಚಿತ್ರ: ವಿನೋದ್ ಶೆಟ್ಟಿ ಉಡುಪಿ

ಉಡುಪಿ: ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ *ಶ್ರೀ ಕೊರಗಜ್ಜ ದೈವಸ್ಥಾನ*ದಲ್ಲಿ ಹರಕೆಯ ಕೋಲ ಸೇವೆ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಭಕ್ತಾದಿಗಳು ಆಗಮಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿ ಕೃಪೆಗೆ ಪಾತ್ರರಾದರು.

ವಿಶೇಷ ಸನ್ಮಾನ ಕಾರ್ಯಕ್ರಮ : ಈ ಸಂದರ್ಭದಲ್ಲಿ ದೈವರಾಧನಾ ಕ್ಷೇತ್ರ, ಸಮಾಜ ಸೇವೆ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗೆ ಮೆಚ್ಚಿ, *ಅಖಿಲ ಭಾರತ ದೈವರಾಧಕರ ಒಕ್ಕೂಟ (ರಿ) ಕೇಂದ್ರೀಯ ಉಡುಪಿ ಸಂಸ್ಥಾಪಕ ಅಧ್ಯಕ್ಷ, ನಮ್ಮ ಉಡುಪಿ ಟಿವಿ ವಿನೋದ್ ಶೆಟ್ಟಿ ಅವರನ್ನು ಕ್ಷೇತ್ರದ ವತಿಯಿಂದ ಶಾಲು, ಹಾರ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಗಣ್ಯರ ಉಪಸ್ಥಿತಿ : ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮುಖ್ಯಸ್ಥ ಭರತ್ ಪೂಜಾರಿ, ಕುಟುಂಬಸ್ಥರು, *ಅಖಿಲ ಭಾರತ ದೈವರಾಧಕರ ಒಕ್ಕೂಟ ಉಡುಪಿ ಜಿಲ್ಲೆ ಸಂಘಟನಾ ಕಾರ್ಯದರ್ಶಿ ಕೃಷ್ಣ ಪೂಜಾರಿ ಅಂಚಾರು* ಹಾಗೂ ಪ್ರಮುಖ ಅತಿಥಿಗಳು ಉಪಸ್ಥಿತರಿದ್ದರು.

Related posts

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ವಂಚನೆ : ಮುಂಬಯಿಲ್ಲಿ ಮಹಿಳೆಯ ಬಂಧನ;

Voiceoftulunadu

ಧವಳತ್ರಯ ಜೈನ ಕಾಶಿ – ಪುಸ್ತಕ ವಿತರಣೆ NEWSಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾಥಿಗಳಿಗೆ ಪುಸ್ತಕಗಳ ವಿತರಣೆಶಿಕ್ಷಣದ ಮಹತ್ವ ಅರಿತು ಬದುಕು ರೂಪಿಸಿರಿ : ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ:

voiceoftulunadu

ಇಂಜಿನಿಯರಿಂಗ್ ವಿಭಾಗಗಳಲ್ಲಿ ಕೃತಕ ಬುದ್ಧಿಮತ್ತೆ : ಭವಿಷ್ಯದ ಇಂಜಿನಿಯರ್ಗಳಿಗೆ ಅತ್ಯಾವಶ್ಯಕ ಕೌಶಲ್ಯ ಬಂಟಕಲ್ ತಾಂತ್ರಿಕ ಕಾಲೇಜು ಡೀನ್, ಡಾ. ಸುದರ್ಶನ ರಾವ್ ಕೆ. ರವರ ವಿಶೇಷ ಲೇಖನ;

Voiceoftulunadu

Leave a Comment